ಪಿಎಸ್ಐ ಪರೀಕ್ಷೆ ಅಕ್ರಮದ ಕಿಂಗ್ ಪಿನ ಆರ್ ಡಿ ಪಾಟೀಲ್ ಸಹಚರನ ಬಂಧನ!! Latest ಪಿಎಸ್ಐ ಪರೀಕ್ಷೆ ಅಕ್ರಮದ ಕಿಂಗ್ ಪಿನ ಆರ್ ಡಿ ಪಾಟೀಲ್ ಸಹಚರನ ಬಂಧನ!! ಭ್ರಷ್ಟರ ಬೇಟೆ September 29, 2022 ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾವುತಪ್ಪ ವಾಲಿಕಾರ್ ಬಂಧಿತ ಆರೋಪಿ, ಪಿಎಸ್ಐ...Read More
ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಚಿವರು.! Latest ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಚಿವರು.! ಭ್ರಷ್ಟರ ಬೇಟೆ September 28, 2022 ಮುಂಡಗೋಡ :ಪಟ್ಟಣದ ಟೌನ್ ಹಾಲ್ ನಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 34.30 ಕೋಟಿ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ...Read More
ಮನೆಯೊಳಗೆ ನುಗ್ಗಿ ಬಂಗಾರ ಆಭರಣ ಕಳ್ಳತನ ಮಾಡಿದ್ದ ನಾಲ್ವರು ಪೊಲೀಸರ ಬಲೆಗೆ. Latest ಮನೆಯೊಳಗೆ ನುಗ್ಗಿ ಬಂಗಾರ ಆಭರಣ ಕಳ್ಳತನ ಮಾಡಿದ್ದ ನಾಲ್ವರು ಪೊಲೀಸರ ಬಲೆಗೆ. ಭ್ರಷ್ಟರ ಬೇಟೆ September 27, 2022 ಶಿರಸಿ; ಮನೆಯೊಳಗಿದ್ದ ಲಕ್ಷಾಂತರ ರೂಪಾಯಿ ನಗದು ಹಾಗೂ ಬಂಗಾರದ ಆಭರಣ ಗಳನ್ನು ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಬನವಾಸಿ ಪೋಲಿಸರು ಬಂಧಿಸಿದ್ದಾರೆ. ಶಿರಗೋಡದ...Read More
ಅಂತರ್ ರಾಜ್ಯ ಗಾಂಜಾ ಸಾಗಾಟಗಾರನ ಬಂಧನ..! Latest ಅಂತರ್ ರಾಜ್ಯ ಗಾಂಜಾ ಸಾಗಾಟಗಾರನ ಬಂಧನ..! ಭ್ರಷ್ಟರ ಬೇಟೆ September 24, 2022 ಕುಮಟಾ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಆತನಿಂದ ಒಂದುವರೆ ಕೆಜಿ ಗಾಂಜಾ ಹಾಗೂ ಸ್ಕೂಟಿ ವಶಕ್ಕೆ ಪಡೆದ ಘಟನೆ ಕುಮಟಾದ ರೈಲ್ವೆ...Read More
ಮರಳು ದಂದೆಯಲ್ಲಿ ಲಂಚಾವತಾರ: ಪೊಲೀಸ್ ಕಾನಸ್ಟೇಬಲಗಳ ಅಮಾನತ್ತು!! Corruption ಮರಳು ದಂದೆಯಲ್ಲಿ ಲಂಚಾವತಾರ: ಪೊಲೀಸ್ ಕಾನಸ್ಟೇಬಲಗಳ ಅಮಾನತ್ತು!! ಭ್ರಷ್ಟರ ಬೇಟೆ September 24, 2022 ಕಲಬುರಗಿ: ಮರಳು ಸಾಗಾಣಿಕೆಗೆ ಅನುಮತಿ ನೀಡಲು ಲಂಚ ಪಡೆಯುವಾಗ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದ ಪೋಲಿಸ್ ಕಾನ್ ಸ್ಟೇಬಲ್ ಗಳ ನ್ನು ಅಮಾನತ್ತುಗೊಳಿಸಿ ಎಸ್ಪಿ...Read More
ಜನನ ಪ್ರಮಾಣ ಪತ್ರ ನೀಡಲು 3 ತಿಂಗಳ ಅವಧಿ ಪಡೆದ ನಂತರವೂ ಹಣ ಕೇಳಿದ ಭ್ರಷರು! Corruption ಜನನ ಪ್ರಮಾಣ ಪತ್ರ ನೀಡಲು 3 ತಿಂಗಳ ಅವಧಿ ಪಡೆದ ನಂತರವೂ ಹಣ ಕೇಳಿದ ಭ್ರಷರು! ಭ್ರಷ್ಟರ ಬೇಟೆ September 23, 2022 ಕುಂದಗೋಳ: ಪಟ್ಟಣದ ತಾಲೂಕು ದಂಡಾಧಿಕಾರಿಗಳ ಕಛೇರಿಯಲ್ಲಿ ಭ್ರಷ್ಟಾಚಾರ ಆರೋಪ ಹೊತ್ತು ತಂದಿದ್ದೇವೆ ಓದುಗರೆ…! ಈ ಕಾರ್ಯಾಲಯದಲ್ಲಿ ಪ್ರಮಾಣ ಪತ್ರಗಳಿಗೆ ರೈತರು, ಸಾರ್ವಜನಿಕರು ದುಡ್ಡು...Read More
ದೇವರಾಜ ಪೋಲೀಸರಿಂದ ಕೆ.ಆರ್. ಆಸ್ವತ್ರೆಯಲ್ಲಿ ೪ ಲಕ್ಷ ಬೆಲೆ ಬಾಳುವ Pressure Injector Monitor Tab ಅನ್ನು ಕಳ್ಳತನ ಮಾಡಿದ್ದ ಆರೋಪಿ ಬಂಧನ. Latest ದೇವರಾಜ ಪೋಲೀಸರಿಂದ ಕೆ.ಆರ್. ಆಸ್ವತ್ರೆಯಲ್ಲಿ ೪ ಲಕ್ಷ ಬೆಲೆ ಬಾಳುವ Pressure Injector Monitor Tab ಅನ್ನು ಕಳ್ಳತನ ಮಾಡಿದ್ದ ಆರೋಪಿ ಬಂಧನ. ಭ್ರಷ್ಟರ ಬೇಟೆ September 23, 2022 ಮೈಸೂರು ನಗರದ ಕೆ.ಆರ್.ಆಸ್ವತ್ರೆಯ ಸ್ಕಾನಿಂಗ್ ರೂಂ ನಲ್ಲಿ ಸ್ಕಾನಿಂಗ್ ಮಾಡಲು ಅಳವಡಿಸಿದ್ದ ಸುಮಾರು ೪ ಲಕ್ಷ ಬೆಲೆ ಬಾಳುವ Pressure Injector Monitor...Read More
ಕುಖ್ಯಾತ ಕಳ್ಳನ ಬಂದನ!! Latest ಕುಖ್ಯಾತ ಕಳ್ಳನ ಬಂದನ!! ಭ್ರಷ್ಟರ ಬೇಟೆ September 21, 2022 ಬೀದರ್: ನಗರದ ಆದರ್ಶ ಹಾಗೂ ಜ್ಯೋತಿ ಕಾಲೊನಿಯಲ್ಲಿ ಸರಣಿ ಮನೆಗಳ್ಳತನ ಮಾಡಿದ್ದ ಕುಖ್ಯಾತ ಕಳ್ಳನನ್ನು ಬಂಧಿಸಿರುವ ಪೊಲೀಸರು ಆತನಿಂದ ₹ 10 ಲಕ್ಷ...Read More
7 ಜನ ದರೋಡೆಕೋರರ ಬಂದನ!! Latest 7 ಜನ ದರೋಡೆಕೋರರ ಬಂದನ!! ಭ್ರಷ್ಟರ ಬೇಟೆ September 20, 2022 ಕಲಬುರಗಿ: ನಗರದ ಸಬ್ ಅರ್ಬನ್ ಪೊಲೀಸ ಠಾಣೆಯ ವ್ಯಾಪ್ತಿಯ ಕೇರಿ ಭೋಸಗಾ ಹತ್ತಿರ ಜಾನುವಾರುಗಳನ್ನು ದರೋಡೆ ಮಾಡಲು ಪ್ರಯತ್ನಿಸುತ್ತಿದ್ದ 07 ಜನ ದರೋಡೆಕೊರರನ್ನು...Read More
ಗ್ರಾಮಸ್ಥರಿಗೆ ಇದ್ದು ಇಲ್ಲದಂತಾದ ತಿಗಣೆ ಗ್ರಾಮದ ರಸ್ತೆ Latest ಗ್ರಾಮಸ್ಥರಿಗೆ ಇದ್ದು ಇಲ್ಲದಂತಾದ ತಿಗಣೆ ಗ್ರಾಮದ ರಸ್ತೆ ಭ್ರಷ್ಟರ ಬೇಟೆ September 19, 2022 ಉತ್ತರಕನ್ನಡ ಜಿಲ್ಲೆಯಲ್ಲಿ ಬರುವಂತಹ ಕದಂಬರನಾಡು ಬನವಾಸಿ ಹತ್ತಿರ ಇರುವ ತಿಗಣೆ ಎಂಬ ಗ್ರಾಮ ಈ ತಿಗಣೆ ಎಂಬ ಗ್ರಾಮದಲ್ಲಿ ಹಲವಾರು ಗ್ರಾಮಸ್ಥರು ತಮ್ಮ...Read More