ತಾರಿಹಾಳ ಸ್ಪಾರ್ಕರ್ ಫ್ಯಾಕ್ಟರಿಯ ಬೆಂಕಿ ಅವಘಡದಲ್ಲಿ ಸಾವಿನ ಪ್ರಮಾಣ 3 ಕ್ಕೆ ಏರಿಕೆ. Latest ತಾರಿಹಾಳ ಸ್ಪಾರ್ಕರ್ ಫ್ಯಾಕ್ಟರಿಯ ಬೆಂಕಿ ಅವಘಡದಲ್ಲಿ ಸಾವಿನ ಪ್ರಮಾಣ 3 ಕ್ಕೆ ಏರಿಕೆ. ಭ್ರಷ್ಟರ ಬೇಟೆ July 24, 2022 ಕಳೆದ ದಿ 23/07/2022 ರಂದು ಸಾಯಂಕಾಲ ಧಾರವಾಡ ಜಿಲ್ಲೆಯ ತಾರಿಹಾಳ್ ಕೈಗಾರಿಕಾ ಪ್ರದೇಶದಲ್ಲಿ ಈ ಐ ಸಿ ಪ್ಲೇಮ್ ( ಸ್ಪಾರ್ಕರ್ )...Read More
ಲಾರಿ ತಡೆದು ದರೋಡೆ ಮಾಡಿದ್ದ ಐದು ಜನ ಆರೋಪಿಗಳ ಬಂಧನ Latest ಲಾರಿ ತಡೆದು ದರೋಡೆ ಮಾಡಿದ್ದ ಐದು ಜನ ಆರೋಪಿಗಳ ಬಂಧನ ಭ್ರಷ್ಟರ ಬೇಟೆ July 24, 2022 ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲುಕು ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್-18 ರಂದು ಬಂಗಾರಪೇಟೆಯಿಂದ ತಮಿಳುನಾಡಿಗೆ ಹೋಗುತ್ತಿದ್ದ ಲಾರಿ ತಡೆದು ಡ್ರೈವರ್ ರಾಮಕೃಷ್ಣ...Read More
ಬರೋಬ್ಬರಿ ಐದು ಲಕ್ಷದಲ್ಲಿ ನಿರ್ಮಿಸಿದ ಕಂಪೌಂಡ್, 2 ವರ್ಷದಲ್ಲಿ ಬಿರುಕು Corruption ಬರೋಬ್ಬರಿ ಐದು ಲಕ್ಷದಲ್ಲಿ ನಿರ್ಮಿಸಿದ ಕಂಪೌಂಡ್, 2 ವರ್ಷದಲ್ಲಿ ಬಿರುಕು ಭ್ರಷ್ಟರ ಬೇಟೆ July 24, 2022 ಕುಂದಗೋಳ: ಸರಕಾರ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿ ಅಧಿಸೂಚನೆ ಹೊರಡಿಸುತ್ತೇ. ಅದರಂತೆ ಸರ್ಕಾರ ಕಟ್ಟಡದ ರಕ್ಷಣೆಗೆ ಅಂತ ಯೋಜನೆ ರೂಪಿಸಿ...Read More
ತಿರುವಿನಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಕಾರಣ ಆದ ಆಘಾತ! Latest ತಿರುವಿನಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಕಾರಣ ಆದ ಆಘಾತ! ಭ್ರಷ್ಟರ ಬೇಟೆ July 23, 2022 ತಿರುವಿನಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಕಾರಣ ಆದ ಆಘಾತ! ಯಾವ ಸ್ಥಳದಲ್ಲಿ ನಡೆದಿರುವ ಘಟನೆ ಎಂದು ತಿಳಿದುಬಂದಿಲ್ಲ. watch video 👇Read More
ಶರ್ಟ್ ನ ಕಾಲರ್ ಸರಿಪಡಿಸಿ ಕೊಂಡಿದ್ದಕ್ಕೆ ಹುಡುಗರ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ! Latest ಶರ್ಟ್ ನ ಕಾಲರ್ ಸರಿಪಡಿಸಿ ಕೊಂಡಿದ್ದಕ್ಕೆ ಹುಡುಗರ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ! ಭ್ರಷ್ಟರ ಬೇಟೆ July 23, 2022 ಇಂಡಿ: ತಾಲೂಕಿನ ಬುಯ್ಯಾರ ಗ್ರಾಮದಲ್ಲಿ ಸವರ್ಣಿಯರಿಂದ ದಲಿತರ ಮೇಲೆ ಹಲ್ಲೆ ಹಾಗೂ ಜಾತಿ ನಿಂದನೆ! ನಿನ್ನೆ ಸಾಯಂಕಾಲ ಸುಮಾರು ಆರು ಗಂಟೆಗೆ ಕ್ಷುಲ್ಲಕ...Read More
ಧಾರವಾಡದ ಐ ಸಿ ಇ ಫ್ಲೇಮ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; 8 ಮಂದಿಗೆ ಗಾಯ! Latest ಧಾರವಾಡದ ಐ ಸಿ ಇ ಫ್ಲೇಮ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; 8 ಮಂದಿಗೆ ಗಾಯ! ಭ್ರಷ್ಟರ ಬೇಟೆ July 23, 2022 ಧಾರವಾಡ ಜಿಲ್ಲೆಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಕಳೆದ 6 ತಿಂಗಳಿಂದೆ ಆರಂಭವಾಗಿ ದಂತಹ ಐ ಸಿ ಇ ಫ್ಲೇಮ್ ಎಂಬ ಕಾರ್ಖಾನೆಯಲ್ಲಿ ಇಂದು...Read More
ಕಳಪೆ ಕಾಮಗಾರಿಯಾದ ಹುಬ್ಬಳ್ಳಿ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನ! Corruption ಕಳಪೆ ಕಾಮಗಾರಿಯಾದ ಹುಬ್ಬಳ್ಳಿ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನ! ಭ್ರಷ್ಟರ ಬೇಟೆ July 23, 2022 ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ಹಲವಾರು ಸತ್ಕಾರ್ಯಗಳು ನಡೆಯುತ್ತವೆ. ಎಂದರೇ ಯಾರಿಗೇ ಆಗಲೀ ಖುಷಿ ಆಗುತ್ತದೆ. ಹಾಗೆಯೇ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿರುವ...Read More
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣ ಬಸ್ ನಿಲ್ದಾಣದ ಅವ್ಯವಸ್ಥೆ. Corruption ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣ ಬಸ್ ನಿಲ್ದಾಣದ ಅವ್ಯವಸ್ಥೆ. ಭ್ರಷ್ಟರ ಬೇಟೆ July 23, 2022 ದೇವರಹಿಪ್ಪರಗಿ: ಹಳೆಯ ಬಸ್ನಿಲ್ದಾಣದ ಕಟ್ಟಡವನ್ನು ನವೀಕರಣದ ಹೆಸರಿನಲ್ಲಿ ಕೆಡವಿ ಬಿಟ್ಟಿದ್ದಾರೆ. ಕಟ್ಟಡ ಮಾಡಿ ಒಳ್ಳೆಯ ಬಸ್ ನಿಲ್ದಾಣ ನಿರ್ಮಾಣ ಮಾಡಲಿ ಆದರೆ ಪ್ರಯಾಣಿಕರಿಗೆ...Read More
ಕಾರ್ಯಕ್ರಮಕ್ಕೆ ಹಾಜರಾಗಲು ಶಾಲೆ ತೊರೆದು ಬಂದಿರುವ 300 ಶಿಕ್ಷಕರು. ಮಕ್ಕಳ ಪರಿಸ್ಥಿತಿ ಏನು? ಯಾವುದು ಆ ವಿಶೇಷ ಕಾರ್ಯಕ್ರಮ? Latest ಕಾರ್ಯಕ್ರಮಕ್ಕೆ ಹಾಜರಾಗಲು ಶಾಲೆ ತೊರೆದು ಬಂದಿರುವ 300 ಶಿಕ್ಷಕರು. ಮಕ್ಕಳ ಪರಿಸ್ಥಿತಿ ಏನು? ಯಾವುದು ಆ ವಿಶೇಷ ಕಾರ್ಯಕ್ರಮ? ಭ್ರಷ್ಟರ ಬೇಟೆ July 22, 2022 ಹೇ ಗುರುವೇ, ಇದೇನಾ ಸಭ್ಯತೆ ಇದೇನಾ ಸಂಸ್ಕೃತಿ . ಮಧುಗಿರಿ ಶೈಕ್ಷಣಿಕ ಜಿಲ್ಲೆಯಲಿಂದು,ನೂರಾರು ಶಿಕ್ಷಕರು ತರಗತಿ ತೊರೆದು,ಬಡ್ತಿ ಹೊಂದಿ ನಿರ್ಗಮಿಸುತ್ತಿರುವ ಹಿಂದಿನ DDPI...Read More
100 ದಿನ ಪೂರೈಸಿದ ಬೆನ್ನಲ್ಲೇ ಮುಂಬರುವ ಕೆಜಿಎಫ್ ಪಾರ್ಟ್ ಗಳ ಬಗ್ಗೆ ದೊಡ್ಡ ಮಟ್ಟದಲ್ಲಿ ಮಾಹಿತಿ ಹೊರಹಾಕಿದ ಹೊಂಬಾಳೆ ಫಿಲಂಸ್. Latest 100 ದಿನ ಪೂರೈಸಿದ ಬೆನ್ನಲ್ಲೇ ಮುಂಬರುವ ಕೆಜಿಎಫ್ ಪಾರ್ಟ್ ಗಳ ಬಗ್ಗೆ ದೊಡ್ಡ ಮಟ್ಟದಲ್ಲಿ ಮಾಹಿತಿ ಹೊರಹಾಕಿದ ಹೊಂಬಾಳೆ ಫಿಲಂಸ್. ಭ್ರಷ್ಟರ ಬೇಟೆ July 22, 2022 ಕೆಜಿಎಫ್ ಚಿತ್ರ ಬಿಡುಗಡೆಯಾಗಿ ನೂರು ದಿನ ಪೂರೈಸಿದ್ದು, ಸಾಕಷ್ಟು ದಾಖಲೆಗಳನ್ನು ಬರೆದು ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡುವುದರ ಮೂಲಕ ಭಾರತದ ಬಾಕ್ಸಾಫೀಸ್ ನಲ್ಲಿ...Read More