ಗಬ್ಬೆದ್ದ ಫ್ರೀಡಂಪಾರ್ಕಿನ ಶೌಚಾಲಯಗಳು; ಪಾರ್ಕಿಗೆ ಬಂದವರು ಪಾರ್ಕನ್ನು ಶೌಚಾಲಯ ಮಾಡಿಕೊಳ್ಳುವ ದಿನಗಳು ಹತ್ತಿರ! Corruption ಗಬ್ಬೆದ್ದ ಫ್ರೀಡಂಪಾರ್ಕಿನ ಶೌಚಾಲಯಗಳು; ಪಾರ್ಕಿಗೆ ಬಂದವರು ಪಾರ್ಕನ್ನು ಶೌಚಾಲಯ ಮಾಡಿಕೊಳ್ಳುವ ದಿನಗಳು ಹತ್ತಿರ! ಭ್ರಷ್ಟರ ಬೇಟೆ July 19, 2022 ಬಿ.ಬಿ.ಎಂ.ಪಿ ನೂರಾರು ಕೋಟಿ ಖರ್ಚು ಮಾಡಿ ಕಟ್ಟಿರುವ ಫ್ರೀಡಂ ಪಾರ್ಕ್ ನ ಶೌಚಾಲಯಗಳು ಗಬ್ಬು ನಾರುವ ಹಾಗೂ ಹಲವು ಕಾಯಿಲೆಗಳನ್ನು ಹರಡುವ ಶೌಚಾಲಯಗಳಾಗಿವೆ....Read More
ಕರೆ ಮಾಡಿ ಕಾಪಾಡು ಎಂದ ಪತಿಯ ಮೇಲೆ ಕಾರು ಹತ್ತಿಸಿ ಕೊಂದ ಪತ್ನಿ! Latest ಕರೆ ಮಾಡಿ ಕಾಪಾಡು ಎಂದ ಪತಿಯ ಮೇಲೆ ಕಾರು ಹತ್ತಿಸಿ ಕೊಂದ ಪತ್ನಿ! ಭ್ರಷ್ಟರ ಬೇಟೆ July 19, 2022 ಹುನಗುಂದ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕಮತಗಿ ಕ್ರಾಸ್ ಬಳಿ ಕೆಲವು ವಾರಗಳ ಹಿಂದೆ ಅಪಘಾತವಾಗಿದ್ದು ಅಪಘಾತದಲ್ಲಿ ಪ್ರವೀಣ್ ಸಾಬಣ್ಣನವರ್ ಎಂಬುವವರು ಮೃತಪಟ್ಟಿದ್ದರು....Read More
ಮದ್ದೂರು ಬಸ್ ಸ್ಟಾಪ್ ನಲ್ಲಿ ವಿದ್ಯಾರ್ಥಿಗಳ ಪರದಾಟ! Corruption ಮದ್ದೂರು ಬಸ್ ಸ್ಟಾಪ್ ನಲ್ಲಿ ವಿದ್ಯಾರ್ಥಿಗಳ ಪರದಾಟ! ಭ್ರಷ್ಟರ ಬೇಟೆ July 18, 2022 ಮದ್ದೂರು: ಕಾಲೇಜಿಗೆ ಹಾಗೂ ತಮ್ಮ ಊರುಗಳಿಗೆ ಹೋಗಬೇಕಾದಂತಹ ವಿದ್ಯಾರ್ಥಿಗಳು ಸರಿಯಾದ ರೀತಿಯ ಬಸ್ ವ್ಯವಸ್ಥೆ ಇಲ್ಲದ ಕಾರಣ ಇರುವ ಕೆಲವು ಬಸ್ಸುಗಳಲ್ಲಿ ಕುರಿಗಳ...Read More
ಗಬ್ಬೆದ್ದ ರಸ್ತೆ; ಮಂಗಮಾಯವಾದ ಅಧಿಕಾರಿಗಳು!? Corruption ಗಬ್ಬೆದ್ದ ರಸ್ತೆ; ಮಂಗಮಾಯವಾದ ಅಧಿಕಾರಿಗಳು!? ಭ್ರಷ್ಟರ ಬೇಟೆ July 18, 2022 2 ನಿಡಗುಂದಿ: ತಾಲೂಕಿನ ಹೆಬ್ಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಾಲಿಯಾಳ ಗ್ರಾಮದ ರಸ್ತೆಯೆಲ್ಲ ಚರಂಡಿಮಯ ಆಗಿದ್ದರು, ಅಧಿಕಾರಿಗಳು ಇತ್ತ ಕಡೆ ಗಮನ ಹರಿಸದೆ...Read More
ವಸೂಲಿ ದಂಧೆಯನ್ನು ಪ್ರಶ್ನಿಸಲು ಹೋದ ಕೆ.ಆರ್.ಎಸ್ ಪಾರ್ಟಿಯವರನ್ನು ಅಟ್ಟಾಡಿಸಿಕೊಂಡು ಹೊಡೆದ ಅತ್ತಿಬೆಲೆ ಆರ್.ಟಿ.ಒ ಅಧಿಕಾರಿಗಳು! Corruption ವಸೂಲಿ ದಂಧೆಯನ್ನು ಪ್ರಶ್ನಿಸಲು ಹೋದ ಕೆ.ಆರ್.ಎಸ್ ಪಾರ್ಟಿಯವರನ್ನು ಅಟ್ಟಾಡಿಸಿಕೊಂಡು ಹೊಡೆದ ಅತ್ತಿಬೆಲೆ ಆರ್.ಟಿ.ಒ ಅಧಿಕಾರಿಗಳು! ಭ್ರಷ್ಟರ ಬೇಟೆ July 18, 2022 ವಸೂಲಿ ದಂಧೆಯನ್ನು ಪ್ರಶ್ನಿಸಲು ಹೋದ ಕೆ.ಆರ್.ಎಸ್ ಪಾರ್ಟಿಯವರನ್ನು ಅಟ್ಟಾಡಿಸಿಕೊಂಡು ಹೊಡೆದ ಅತ್ತಿಬೆಲೆ ಆರ್.ಟಿ.ಒ ಅಧಿಕಾರಿಗಳು!Read More
ಜನರಿಗೊಂದು ನಿಯಮ! ಪೊಲೀಸರಿಗೊಂದು ನಿಯಮ! Corruption ಜನರಿಗೊಂದು ನಿಯಮ! ಪೊಲೀಸರಿಗೊಂದು ನಿಯಮ! ಭ್ರಷ್ಟರ ಬೇಟೆ July 18, 2022 ಜನರನ್ನು ರಕ್ಷಿಸಬೇಕಾದ ಪೋಲಿಸರೇ ಜನರನ್ನು ತುಳಿದು ಮುಂದೆ ಬರುತ್ತಿದ್ದಾರೆ. ಸಾರ್ವಜನಿಕರು ನಿಯಮ ಪಾಲಿಸದಿದ್ದಲ್ಲಿ ಸರಿಪಡಿಸಲಿ ಎಂದು ಇವರನ್ನು ಬಿಟ್ಟರೆ ಇವರು ಅದನ್ನೇ ನೆಪಮಾಡಿಕೊಂಡು...Read More
ವಿಕ್ರಾಂತ್ ರೋಣ ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡುವಾಗ ಮಧ್ಯದಲ್ಲಿ ಬೇಕಾದರೂ ಇಷ್ಟ ಬಂದ ಭಾಷೆಗೆ ಬದಲಾಯಿಸಿಕೊಂಡು ನೋಡಬಹುದು! ವಿಚಿತ್ರ ಎನಿಸಿದರೂ ಇದು ಸತ್ಯ! Latest ವಿಕ್ರಾಂತ್ ರೋಣ ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡುವಾಗ ಮಧ್ಯದಲ್ಲಿ ಬೇಕಾದರೂ ಇಷ್ಟ ಬಂದ ಭಾಷೆಗೆ ಬದಲಾಯಿಸಿಕೊಂಡು ನೋಡಬಹುದು! ವಿಚಿತ್ರ ಎನಿಸಿದರೂ ಇದು ಸತ್ಯ! ಭ್ರಷ್ಟರ ಬೇಟೆ July 18, 2022 ವಿಕ್ರಾಂತ್ ರೋಣ ಚಿತ್ರವನ್ನು ತಾವು ಯಾವುದೇ ಭಾಷೆಯಲ್ಲಿ ನೋಡಲು ಮುಂದಾದರು ಮದ್ಯದಲ್ಲಿ ತಮಗೆ ಇಷ್ಟಬಂದ ಭಾಷೆಗೆ ಬದಲಾಯಿಸಿಕೊಳ್ಳಬಹುದು ಹೌದು ವಿಕ್ರಾಂತ್ ರೋಣ ಚಿತ್ರವನ್ನು...Read More
ಕೆಸರು ಗದ್ದೆಯಾದ ರಸ್ತೆ; ಜನರು ನಾಟಿ ಮಾಡಲೆಂದು ಕಾಯುತ್ತಿದ್ದಾರಾ ಅಧಿಕಾರಿಗಳು? Corruption ಕೆಸರು ಗದ್ದೆಯಾದ ರಸ್ತೆ; ಜನರು ನಾಟಿ ಮಾಡಲೆಂದು ಕಾಯುತ್ತಿದ್ದಾರಾ ಅಧಿಕಾರಿಗಳು? ಭ್ರಷ್ಟರ ಬೇಟೆ July 17, 2022 ಕುಂದಗೋಳ: ರಾಜ್ಯಾದ್ಯಂತ ವಿಪರೀತ ಮಳೆ ಸುರಿಯುತ್ತಿರುವ ಬೆನ್ನಲ್ಲೇ ರೈತರ ಬೆಳೆಗಳು ಜಲವೃತಗೂಂಡು ಬೆಳೆನಾಶ ಆಗಿ ಬಹಳಷ್ಟು ನಷ್ಟಾಗಿದ್ದು ಇದು ಒಂದೆಡೆಯಾದರೆ ಕೆಲವೆಡೆ ರಸ್ತೆಗಳು...Read More
ಪಾಳುಬಿದ್ದ ಸಾರ್ವಜನಿಕ ಶೌಚಾಲಯ; ಊರೆಲ್ಲ ಶೌಚಾ ಮಾಡುತ್ತಿರುವ ಸಾರ್ವಜನಿಕರು! Corruption ಪಾಳುಬಿದ್ದ ಸಾರ್ವಜನಿಕ ಶೌಚಾಲಯ; ಊರೆಲ್ಲ ಶೌಚಾ ಮಾಡುತ್ತಿರುವ ಸಾರ್ವಜನಿಕರು! ಭ್ರಷ್ಟರ ಬೇಟೆ July 16, 2022 ಕುಂದಗೋಳ: ಬಳಕೆಗೂ ಬರೆದ, ಉಪಯೋಗಕ್ಕೆ ಮೊದಲೇ ಇಲ್ಲಿದ, ಪಾಳು ಬಿದ್ದು, ದೃಷ್ಟಿಗೆ ಮಾತ್ರ ಎದ್ದು ಕಾಣುವ ಈ ಸಾರ್ವಜನಿಕ ಶೌಚಾಲಯ ಪರಿಸ್ಥಿತಿ ನಾವು...Read More
ಜನಾಕ್ರೋಶಕ್ಕೆ ಮಣಿದ ಸರ್ಕಾರ; ಸರ್ಕಾರಿ ಕಚೇರಿಗಳಲ್ಲಿ ವೀಡಿಯೋ ಚಿತ್ರೀಕರಣ ನಿಷೇಧಾಜ್ಞೆ ವಾಪಸ್. Latest ಜನಾಕ್ರೋಶಕ್ಕೆ ಮಣಿದ ಸರ್ಕಾರ; ಸರ್ಕಾರಿ ಕಚೇರಿಗಳಲ್ಲಿ ವೀಡಿಯೋ ಚಿತ್ರೀಕರಣ ನಿಷೇಧಾಜ್ಞೆ ವಾಪಸ್. ಭ್ರಷ್ಟರ ಬೇಟೆ July 16, 2022 ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಲ್ಲಿ ವೀಡಿಯೋಗಳನ್ನು ಚಿತ್ರಿಸಬಾರದು ಎಂದು ಸರ್ಕಾರ ನಿರ್ಬಂಧ ಹೇರಿತ್ತು. ಈ ವಿಚಾರವಾಗಿ ಸರ್ಕಾರ ಹೊರಡಿಸಿದ್ದ ಅಂತಹ ಆದೇಶ ಪ್ರತಿಯು...Read More