ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳ್ಳತನ Crime ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳ್ಳತನ ಭ್ರಷ್ಟರ ಬೇಟೆ March 11, 2026 ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ…Read More
ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ Corruption ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ಭ್ರಷ್ಟರ ಬೇಟೆ March 5, 2026 ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ ಮೇಲೆ ಇಂದು...Read More
ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ Corruption ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಭ್ರಷ್ಟರ ಬೇಟೆ February 22, 2026 ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಳ್ಳುವ ವೇಳೆ...Read More
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…! Corruption ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…! ಭ್ರಷ್ಟರ ಬೇಟೆ February 18, 2026 ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ ಮೀನಾಮೇಷ ಎಣಿಸುತ್ತಿರುವ...Read More
ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…! Latest ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…! ಭ್ರಷ್ಟರ ಬೇಟೆ February 13, 2026 ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ ,ಕೆಮ್ಮು, ನೆಗಡಿ,...Read More
ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು Latest ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು ಭ್ರಷ್ಟರ ಬೇಟೆ February 6, 2026 ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ ಆಹಾರ ಇಲಾಖೆ...Read More
ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ Crime ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ ಭ್ರಷ್ಟರ ಬೇಟೆ January 21, 2026 ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು ಗಂಡನ ಮನೆಗೆ...Read More
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ Latest ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ ಭ್ರಷ್ಟರ ಬೇಟೆ January 16, 2026 ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್ ಬೈಕ್ ನಲ್ಲಿ...Read More
ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..! Crime ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..! ಭ್ರಷ್ಟರ ಬೇಟೆ October 30, 2025 ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ ಬಡಾವಣೆಯ ಕಡೆಗೆ...Read More
ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..! Corruption ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..! ಭ್ರಷ್ಟರ ಬೇಟೆ October 28, 2025 ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ ಸಹಾಯಕ ರಾಜು...Read More