ಕಲಬುರಗಿ: ಪಂಚಾಯತಿ ಅಭಿವೃದ್ದಿ ಅಧಿಕಾರಿ ಮೇಲೆ ಗ್ರಾಪಂ ಅಧ್ಯಕ್ಷೆ ಮತ್ತವರ ಕುಟುಂಬದಿಂದ ದಬ್ಬಾಳಿಕೆ ಆರೋಪ ಕೇಳಿಬರುತ್ತಿದೆ. ಅಫಜಲಪೂರ ತಾಲೂಕಿನ ಅತನೂರ ಗ್ರಾಪಂ ಪಿಡಿಒ ಅನಸೂಯಾ ಅಷ್ಟಗಿ ಮೇಲೆ ಅತನೂರ ಗ್ರಾಪಂ ಅಧ್ಯಕ್ಷೆ ಸಂಗೀತಾ ಕಾಂಬಳೆ, ಇವರ ಪತಿ ನಾಗೇಶ ಕಾಂಬಳೆ, ಸಂಬಂಧಿ ಸುಧಾಕರ ಕಾಂಬಳೆಯಿಂದ ದಬ್ಬಾಳಿಕೆ ನಡೆಸುತ್ತಿದ್ದಾರೆ. ಅದಲ್ಲದೆ ನಕಲಿ ಬಿಲ್ ಸೃಷ್ಟಿಗೆ ಸಹಕರಿಸಲು ಪಿಡಿಒ ಅನಸೂಯಾ ಅಷ್ಟಗಿ ಮೇಲೆ ಒತ್ತಡ ಹಾಕುತ್ತಿದ್ದಾರೆ.ಒತ್ತಡಕ್ಕೆ ಮಣಿಯದಿದ್ದಾಗ ಅವಾಚ್ಯ ಶಬ್ದಗಳಿಂದ ನಿಂಧಿಸಿ , ಹಲ್ಲೆಗೆ ಯತ್ನಿಸಿ ಗ್ರಾಪಂ ಕಚೇರಿಯಲ್ಲಿನ ಪಿಡಿಒ ಟೇಬಲ್ ಕುಟ್ಟಿ ಬೆದರಿಕೆವೊಡ್ಡಿ ಗುಂಡಾವರ್ತನೆ ತೋರಿಸುತ್ತಿದಾರೆ. ಅವರು ಹೇಳಿದಂತೆ ಕೇಳದಿದ್ರೆ ಸುಮ್ಮನೆ ಬಿಡುವದಿಲ್ಲ ಎಂದು ದಬ್ಬಾಳಿಕೆ ಮಾಡುತ್ತಿದ್ದಾರೆ. ಹೀಗಾಗಿ ಪಿಡಿಯೋ ಅನಸೂಯಾ ರೇವೂರ ಠಾಣೆಗೆ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದಾರೆ.
ವರದಿ : ಸಂಗಮೇಶ್ ಸರಡಗಿ
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…