ಕಲಬುರಗಿ: ಪಂಚಾಯತಿ ಅಭಿವೃದ್ದಿ ಅಧಿಕಾರಿ ಮೇಲೆ ಗ್ರಾಪಂ ಅಧ್ಯಕ್ಷೆ ಮತ್ತವರ ಕುಟುಂಬದಿಂದ ದಬ್ಬಾಳಿಕೆ ಆರೋಪ ಕೇಳಿಬರುತ್ತಿದೆ. ಅಫಜಲಪೂರ ತಾಲೂಕಿನ ಅತನೂರ ಗ್ರಾಪಂ ಪಿಡಿಒ ಅನಸೂಯಾ ಅಷ್ಟಗಿ ಮೇಲೆ ಅತನೂರ ಗ್ರಾಪಂ ಅಧ್ಯಕ್ಷೆ ಸಂಗೀತಾ ಕಾಂಬಳೆ, ಇವರ ಪತಿ ನಾಗೇಶ ಕಾಂಬಳೆ, ಸಂಬಂಧಿ ಸುಧಾಕರ ಕಾಂಬಳೆಯಿಂದ ದಬ್ಬಾಳಿಕೆ ನಡೆಸುತ್ತಿದ್ದಾರೆ. ಅದಲ್ಲದೆ ನಕಲಿ ಬಿಲ್ ಸೃಷ್ಟಿಗೆ ಸಹಕರಿಸಲು ಪಿಡಿಒ ಅನಸೂಯಾ ಅಷ್ಟಗಿ ಮೇಲೆ ಒತ್ತಡ ಹಾಕುತ್ತಿದ್ದಾರೆ.ಒತ್ತಡಕ್ಕೆ ಮಣಿಯದಿದ್ದಾಗ ಅವಾಚ್ಯ ಶಬ್ದಗಳಿಂದ ನಿಂಧಿಸಿ , ಹಲ್ಲೆಗೆ ಯತ್ನಿಸಿ ಗ್ರಾಪಂ ಕಚೇರಿಯಲ್ಲಿನ ಪಿಡಿಒ ಟೇಬಲ್ ಕುಟ್ಟಿ ಬೆದರಿಕೆವೊಡ್ಡಿ ಗುಂಡಾವರ್ತನೆ ತೋರಿಸುತ್ತಿದಾರೆ. ಅವರು ಹೇಳಿದಂತೆ ಕೇಳದಿದ್ರೆ ಸುಮ್ಮನೆ ಬಿಡುವದಿಲ್ಲ ಎಂದು ದಬ್ಬಾಳಿಕೆ ಮಾಡುತ್ತಿದ್ದಾರೆ. ಹೀಗಾಗಿ ಪಿಡಿಯೋ ಅನಸೂಯಾ ರೇವೂರ ಠಾಣೆಗೆ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದಾರೆ.
ವರದಿ : ಸಂಗಮೇಶ್ ಸರಡಗಿ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…