ಮುಂಡಗೋಡ : ತಾಲೂಕಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ್ ಸುಬ್ರಾಯ ಪಟಗಾರ (ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿ ಸಮಗ್ರ ಶಿಕ್ಷಣ ಕರ್ನಾಟಕ, ಶಿರಸಿ) ಅವರಿಗೆ ಉಪನಿರ್ದೇಶಕರು (ಯೋಜನೆ) ಹುದ್ದೆಗೆ ಬಡ್ತಿ ನೀಡಲಾಗಿದೆ.ಕಳೆದ 8 ತಿಂಗಳುಗಳಿಂದ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ಉಪ ನಿರ್ದೇಶಕರು(ಯೋಜನೆ) ಅಪರ ಆಯುಕ್ತರ ಕಚೇರಿ,ಕಲಬುರ್ಗಿಗೆ ಸ್ಥಳ ನಿಯುಕ್ತಿಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ( ಆಡಳಿತ).ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಆದೇಶ ಹೊರಡಿಸಿದೆ.
ತಾಲೂಕಿಗೆ ಕಾಯಂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಬರುವುದು ಯಾವಾಗ ?
ಮುಂಡಗೋಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳೆ ಅತಿ ಹೆಚ್ಚು ಆಡಳಿತ ನಡೆಸಿದ್ದುಂಟು ಹೀಗಾಗಿ ತಾಲೂಕಿನ ಶೈಕ್ಷಣಿಕ ವ್ಯವಸ್ಥೆ ಕುಂಠಿತಗೊಳ್ಳುವುದು ಸಹಜ ಆದ್ದರಿಂದ ಕ್ಷೇತ್ರದ ಶಾಸಕರು ಹಾಗೂ ಸಚಿವರು ಆದ ಶಿವರಾಮ ಹೆಬ್ಬಾರ್ ಅವರು ಈ ಬಗ್ಗೆ ಸ್ವಲ್ಪ ಗಮನ ಹರಿಸಿ ತಾಲೂಕಿಗೆ ಕಾಯಂ ಕ್ಷೇತ್ರ ಶಿಕ್ಷಣಾಧಿಕಾರಿ ಇರುವಂತೆ ನೋಡಿಕೊಳ್ಳಬೇಕಾಗಿದೆ.
ವರದಿ: ಮಂಜುನಾಥ ಹರಿಜನ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…