ಮುಂಡಗೋಡ: ತಾಲೂಕಿನ ಕಾತೂರ ವಲಯದ ಓರಲಗಿ ಗಸ್ತಿನ ಮಾಲತೇಶ ಗೊಂದಿ ಅವರ ಹೊಲದಲ್ಲಿ ಪೈಪ್ ನಲ್ಲಿ ಸಿಕ್ಕಿಹಾಕಿಕೊಂಡು ಒದ್ದಾಡುತಿದ್ದ ನಾಗರಹಾವನ್ನು ವಲಯ ಅರಣ್ಯಾಧಿಕಾರಿಗಳಾದ ಶ್ರೀ ವಿರೇಶ್ ಅವರ ಮಾರ್ಗದರ್ಶನದಲ್ಲಿ ಮುತ್ತುರಾಜ ಹಳ್ಳಿ, ಗಸ್ತು ವನಪಾಲಕರು ಹುಡೇಲಕೊಪ್ಪ ಗಸ್ತು ರವರು ಹಾವನ್ನು ಪೈಪ್ ನಿಂದ ಹೊರ ತೆಗೆದು, ಗಾಯಕ್ಕೆ ನ್ಯಾಚುರಲ್ anti septic ಆದ ಅರಶಿಣ ಹಚ್ಚಿ ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ.ಗಸ್ತು ವನಪಾಲಕರಾದ ಮುತ್ತುರಾಜ ಹಳ್ಳಿಯವರ ಈ ಸಮಾಜಮುಖಿ ಕಾರ್ಯಕ್ಕೆ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿಯಾದ ಶ್ರೀ ಸುನೀಲ್ ಹೊನ್ನಾವರ ಅವರ ತರಬೇತಿಯು ಕಾರಣವಾಗಿದೆ. ಕಾರ್ಯಾಚರಣೆಯಲ್ಲಿ ಮಳಗಿ ಗಸ್ತು ವನಪಾಲಕ ಮಂಜುನಾಥ್ ಕೆ ವಿ ಮಾನ್ಸೂರ್ ಮತ್ತು ಮುಂತಾದವರು ಇದ್ದರು. ವರದಿ: ಮಂಜುನಾಥ F H
***
“ಭ್ರಷ್ಟರ ಬೇಟೆ” ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8088070392
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…