ಮುಂಡಗೋಡ: ತಾಲೂಕಿನ ಕಾತೂರ ವಲಯದ ಓರಲಗಿ ಗಸ್ತಿನ ಮಾಲತೇಶ ಗೊಂದಿ ಅವರ ಹೊಲದಲ್ಲಿ ಪೈಪ್ ನಲ್ಲಿ ಸಿಕ್ಕಿಹಾಕಿಕೊಂಡು ಒದ್ದಾಡುತಿದ್ದ ನಾಗರಹಾವನ್ನು ವಲಯ ಅರಣ್ಯಾಧಿಕಾರಿಗಳಾದ ಶ್ರೀ ವಿರೇಶ್ ಅವರ ಮಾರ್ಗದರ್ಶನದಲ್ಲಿ ಮುತ್ತುರಾಜ ಹಳ್ಳಿ, ಗಸ್ತು ವನಪಾಲಕರು ಹುಡೇಲಕೊಪ್ಪ ಗಸ್ತು ರವರು ಹಾವನ್ನು ಪೈಪ್ ನಿಂದ ಹೊರ ತೆಗೆದು, ಗಾಯಕ್ಕೆ ನ್ಯಾಚುರಲ್ anti septic ಆದ ಅರಶಿಣ ಹಚ್ಚಿ ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ.ಗಸ್ತು ವನಪಾಲಕರಾದ ಮುತ್ತುರಾಜ ಹಳ್ಳಿಯವರ ಈ ಸಮಾಜಮುಖಿ ಕಾರ್ಯಕ್ಕೆ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿಯಾದ ಶ್ರೀ ಸುನೀಲ್ ಹೊನ್ನಾವರ ಅವರ ತರಬೇತಿಯು ಕಾರಣವಾಗಿದೆ. ಕಾರ್ಯಾಚರಣೆಯಲ್ಲಿ ಮಳಗಿ ಗಸ್ತು ವನಪಾಲಕ ಮಂಜುನಾಥ್ ಕೆ ವಿ ಮಾನ್ಸೂರ್ ಮತ್ತು ಮುಂತಾದವರು ಇದ್ದರು. ವರದಿ: ಮಂಜುನಾಥ F H
***
“ಭ್ರಷ್ಟರ ಬೇಟೆ” ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8088070392
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…