Latest

ಪವಿತ್ರಾ ಲೋಕೇಶ್ ಲವ್ ಟ್ರ್ಯಾಕ್ ಶುರು ಮಾಡಿದ್ದೇ 1500 ಕೋಟಿ ಹೊಡೆಯಲು- ಮೊದಲ ಪತಿ ಸುಚೇಂದ್ರ ಪ್ರಸಾದ್

ಹೊಸ ವರ್ಷದ ಆರಂಭದಲ್ಲಿ ಪವಿತ್ರಾ ಲೋಕೇಶ್ ಮದುವೆಯಾಗುತ್ತಿದ್ದೇನೆ ಎಂದು ಲಿಪ್ ಲಾಕ್ ಫೋಟೋಗಳನ್ನು ಬಿಟ್ಟಿದ್ದರು. ಇತ್ತೀಚೆಗೆ ಮದುವೆಯ ವಿಡಿಯೋವನ್ನು ಬಿಟ್ಟು ಶಾಕಿಂಗ್ ಕೊಟ್ರು. ಆದ್ರೆ ಇದೀಗ ಇದು ಮದುವೆಯ ವಿಡಿಯೋ ಅಲ್ಲ, ಚಿತ್ರದ ಪ್ರಚಾರದ ವಿಡಿಯೋ ಎಂಬ ಅನುಮಾನ ಹುಟ್ಟಿಕೊಂಡಿದೆ. ಪವಿತ್ರಾ ಲೋಕೇಶ್ ಅವರು ನರೇಶ್​ಗೆ 4ನೇ ಪತ್ನಿಯಾಗಿದ್ದಾರೆ. ಪವಿತ್ರಾ ಲೋಕೇಶ್ ಅವರನ್ನು ಕಾನೂನುಬದ್ಧವಾಗಿ ಮದುವೆಯಾಗಲು ನರೇಶ್ ತನ್ನ 3ನೇ ಪತ್ನಿ ರಮ್ಯಾ ರಘುಪತಿಗೆ ವಿಚ್ಛೇದನ ನೋಟಿಸ್ ಕಳುಹಿಸಿದ್ದಾರೆ. ಆದರೆ ಆಕೆ ವಿಚ್ಛೇದನಕ್ಕೆ ರಮ್ಯಾ ಒಪ್ಪುತ್ತಿಲ್ಲ.
ನರೇಶ್-ಪವಿತ್ರಾ ಲೋಕೇಶ್ ಮದುವೆ ಇದೀಗ ಸಖತ್ ಟಾಪಿಕ್ ಆಗುತ್ತಿದೆ. ಹೀಗಾಗಿ ಇವರಿಬ್ಬರು ಆಗಾಗ ಸುದ್ದಿಯಲ್ಲಿರುತ್ತಾರೆ. ಮದುವೆ ಬಳಿಕ ದುಬೈಗೆ ಹನಿಮೂನ್​ಗೆ ಹಾರಿದ್ದಾರೆ ಎನ್ನುವ ಸುದ್ದಿ ಕೂಡ ವೈರಲ್ ಆಗಿದೆ. ಈ ನಡುವೆ ಪವಿತ್ರಾ ಲೋಕೇಶ್ ಅವರ ಮೊದಲ ಪತಿ ಮಾಡಿರುವ ಕಾಮೆಂಟ್​ಗಳು ಸಂಚಲನ ಮೂಡಿಸುತ್ತಿವೆ. ಈ ಬಗ್ಗೆ ಪವಿತ್ರಾ ಲೋಕೇಶ್ ಅವರ ಪತಿ ಸುಚೇಂದ್ರ ಪ್ರಸಾದ್ ಪ್ರತಿಕ್ರಿಯಿಸಿದ್ದರು. ಇತ್ತೀಚೆಗೆ ಅವರು ಮತ್ತೊಮ್ಮೆ ಪ್ರತಿಕ್ರಿಯಿಸಿದ್ದಾರೆ. ಪವಿತ್ರಾ ಲೋಕೇಶ್ ಅವರ ವರ್ತನೆ ಬಗ್ಗೆ ಅವರು ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ.
ಪವಿತ್ರಾ ಐಷಾರಾಮಿ ಜೀವನವನ್ನು ಇಷ್ಟಪಡುತ್ತಾಳೆ, ಆ ಜೀವನಕ್ಕಾಗಿ ಏನು ಬೇಕಾದರೂ ಮಾಡುತ್ತಾಳೆ. ಆಕೆ ಅವಕಾಶವಾದಿ ಎಂದು ಸುಚೇಂದ್ರ ಪ್ರಸಾದ್ ಹೇಳಿದ್ದಾರೆ. ನರೇಶನ ವಿಚಾರದಲ್ಲಿ ಬೇರೆ ಪ್ಲಾನ್ ಮಾಡಿದ್ದಾಳೆ ಎಂದು ಹೊಸ ಬಾಂಬ್ ಸಿಡಿಸಿದ್ದಾಳೆ. 1500 ಕೋಟಿ ಆಸ್ತಿಯನ್ನು ಕಬಳಿಸಲು ನರೇಶ್ ಜೊತೆ ಲವ್ ಟ್ರ್ಯಾಕ್ ಆರಂಭಿಸಿದ್ದಾಳೆ ಎಂದು ಹೇಳಿದ್ದಾರೆ.
ಆಸ್ತಿ ಹಾಳು ಮಾಡುವ ದುರುದ್ದೇಶದಿಂದ ನರೇಶ್ ಜೊತೆ ತಿರುಗಾಡುತ್ತಿದ್ದಾಳೆ ಎಂದು ಸುಚೇಂದ್ರ ಪ್ರಸಾದ್ ಶಾಕಿಂಗ್ ಕಾಮೆಂಟ್ ಮಾಡಿದ್ದಾರೆ. ಹಣಕ್ಕಾಗಿ ಪವಿತ್ರಾ ಲೋಕೇಶ್ ನನಗೆ ವಿಚ್ಛೇದನ ನೀಡಿದ್ದಾಳೆ. ನರೇಶ್ ಗೆ ಇದು ಇನ್ನೂ ಅರ್ಥವಾಗಿಲ್ಲ. ಮುಂದೊಂದು ದಿನ ಗೊತ್ತಾಗುತ್ತದೆ ಎಂದು ಸುಚೇಂದ್ರ ಪ್ರಸಾದ್ ಹೇಳಿರುವುದು ಇದೀಗ ಭಾರೀ ಚರ್ಚೆ ಆಗ್ತಿದೆ.
ಪವಿತ್ರಾ ಲೋಕೇಶ್ ಒಳ್ಳೆಯವಳಲ್ಲ, ಹಣಕ್ಕಾಗಿ ಏನು ಬೇಕಾದರೂ ಮಾಡುತ್ತಾಳೆ ಎಂದು ಸುಚೇಂದ್ರ ಪ್ರಸಾದ್ ಹೇಳಿದ್ದರು. ಈ ವಿಚಾರವಾಗಿ ನರೇಶ್ ಮತ್ತು ಪವಿತ್ರಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಭ್ರಷ್ಟರ ಬೇಟೆ

Recent Posts

“ಉದ್ಯೋಗವೇ ಜೀವನವಲ್ಲ”: ಕೆಲಸ ಕಳೆದುಕೊಂಡ ಬಳಿಕ ಯುವತಿಯ ಮನವರಿಕೆಯ ಮಾತುಗಳು ವೈರಲ್

ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…

31 minutes ago

ಶವಪೆಟ್ಟಿಗೆಯ ಮುಂದೆ ಬಯಲಾಯ್ತು ಡಬಲ್ ಲವ್ ಸ್ಟೋರಿ: ಇಬ್ಬರು ಪ್ರೇಯಸಿಯರ ಮಧ್ಯೆ ಭಾರೀ ಗಲಾಟೆ!

ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…

52 minutes ago

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ಭರ್ತಿ: ಯುವಕರಿಗೆ ಭರ್ಜರಿ ಸರ್ಕಾರಿ ಉದ್ಯೋಗ ಅವಕಾಶ

ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…

5 hours ago

ಮಾಜಿ ಪ್ರಧಾನಿ ದೇವೇಗೌಡರಿಗೆ 1.25 ಕೋಟಿ ಮೌಲ್ಯದ ಐಷಾರಾಮಿ ಕಾರು: ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ H. D. Deve Gowda ಅವರಿಗೆ ರಾಜ್ಯ ಸರ್ಕಾರ ಐಷಾರಾಮಿ ಕಾರು ಖರೀದಿಸಲು…

5 hours ago

ಪತಿಯ ಅಕ್ರಮ ಸಂಬಂಧದ ರಹಸ್ಯ ಬಯಲು ಮಾಡಲು ಸಾಕ್ಷ್ಯ ಸಂಗ್ರಹಿಸಿದ್ದ ಪತ್ನಿ ನಿಗೂಢ ಸಾವು: ಕೊಲೆ ಶಂಕೆ!

ದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯ ರೈಲ್ವೆ ಕ್ವಾರ್ಟರ್ಸ್‌ನಲ್ಲಿ ವಿವಾಹಿತೆಯೊಬ್ಬರ ನಿಗೂಢ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು 26…

6 hours ago

ನಾಳೆ 2ನೇ ಮದುವೆಯಾಗಬೇಕಿದ್ದ ಶಿರಸಿ ಆಯುರ್ವೇದ ವೈದ್ಯರ ಕ್ರೂರ ಹತ್ಯೆ..!

ಶಿರಸಿ: ನಗರದ ಕೆಎಚ್‌ಬಿ ಕಾಲೋನಿ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಆಯುರ್ವೇದ ವೈದ್ಯರಾದ ಡಾ. ರಮೇಶ್…

17 hours ago