ಮಂಡ್ಯ ಜಿಲ್ಲೆಯ, ಕೆ ಆರ್ ಪೇಟೆ ತಾಲೂಕಿನ ಸೀಳನೆರೆ ಹೋಬಳಿ, ಮುರುಕನಹಳ್ಳಿ ಗ್ರಾಮ ಪಂಚಾಯತಿ ಪಿ ಡಿ ಓ ಹಾಗು ಬಿಲ್ ಕಲೆಕ್ಟೆರ್ ಲೋಕಾಯುಕ್ತ ಬಲೆಗೆ ಬಿದ್ದಿರುತ್ತಾರೆ.
ಮುರುಕನಹಳ್ಳಿ ಗ್ರಾಮ ಪಂಚಾಯತ್ ಪಿ ಡಿ ಓ ಸಯ್ಯದ್ ಮುಜಾಕಿರ್, ಹಾಗು ಬಿಲ್ ಕಲೆಕ್ಟೆರ್ ನಾಗೇಶ್, ಲೋಕಾಯುಕ್ತರು ಬೀಸಿದ ಬಲೆಗೆ ಬಿದ್ದಿದ್ದಾರೆ.
ಹೊನ್ನೇನಹಳ್ಳಿ ಗ್ರಾಮದಲ್ಲಿ ವಾಸವಾಗಿರುವ
ರೈತರೊಬ್ಬರಿಂದ ಮನೆಯ ಖಾತೆ ಮಾಡಿಕೊಡಲು 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ 20 ಸಾವಿರ ಲಂಚದ ಹಣ ಪಡೆಯುವಾಗ ಮಂಡ್ಯ ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ಅಧಿಕಾರಿಗಳ ತಂಡವು, ಪಿಡಿಓ ಹಾಗು ಬಿಲ್ ಕಲೆಕ್ಟೆರ್ ಲಂಚ ಪಡೆಯುತ್ತಿದ್ದಾಗ ದಿಡೀರ್ ದಾಳಿ ನಡೆಸಿ ಅಧಿಕಾರಿಗಳನ್ನು ಬಂಧಿಸಿದ್ದಾರೆ, ಬಂಧಿತರಿಂದ ಮುಂಗಡವಾಗಿ ಪಡೆಯುತ್ತಿದ್ದ 20 ಸಾವಿರ ಲಂಚದ ಹಣವನ್ನು ವಶಪಡಿಸಿಕೊಂಡಿರುತ್ತಾರೆ.
ವರದಿ: ಎಲ್ ಎನ್ ಮೂರ್ತಿ
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…