ಮಂಡ್ಯ ಜಿಲ್ಲೆಯ, ಕೆ ಆರ್ ಪೇಟೆ ತಾಲೂಕಿನ ಸೀಳನೆರೆ ಹೋಬಳಿ, ಮುರುಕನಹಳ್ಳಿ ಗ್ರಾಮ ಪಂಚಾಯತಿ ಪಿ ಡಿ ಓ ಹಾಗು ಬಿಲ್ ಕಲೆಕ್ಟೆರ್ ಲೋಕಾಯುಕ್ತ ಬಲೆಗೆ ಬಿದ್ದಿರುತ್ತಾರೆ.
ಮುರುಕನಹಳ್ಳಿ ಗ್ರಾಮ ಪಂಚಾಯತ್ ಪಿ ಡಿ ಓ ಸಯ್ಯದ್ ಮುಜಾಕಿರ್, ಹಾಗು ಬಿಲ್ ಕಲೆಕ್ಟೆರ್ ನಾಗೇಶ್, ಲೋಕಾಯುಕ್ತರು ಬೀಸಿದ ಬಲೆಗೆ ಬಿದ್ದಿದ್ದಾರೆ.
ಹೊನ್ನೇನಹಳ್ಳಿ ಗ್ರಾಮದಲ್ಲಿ ವಾಸವಾಗಿರುವ
ರೈತರೊಬ್ಬರಿಂದ ಮನೆಯ ಖಾತೆ ಮಾಡಿಕೊಡಲು 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ 20 ಸಾವಿರ ಲಂಚದ ಹಣ ಪಡೆಯುವಾಗ ಮಂಡ್ಯ ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ಅಧಿಕಾರಿಗಳ ತಂಡವು, ಪಿಡಿಓ ಹಾಗು ಬಿಲ್ ಕಲೆಕ್ಟೆರ್ ಲಂಚ ಪಡೆಯುತ್ತಿದ್ದಾಗ ದಿಡೀರ್ ದಾಳಿ ನಡೆಸಿ ಅಧಿಕಾರಿಗಳನ್ನು ಬಂಧಿಸಿದ್ದಾರೆ, ಬಂಧಿತರಿಂದ ಮುಂಗಡವಾಗಿ ಪಡೆಯುತ್ತಿದ್ದ 20 ಸಾವಿರ ಲಂಚದ ಹಣವನ್ನು ವಶಪಡಿಸಿಕೊಂಡಿರುತ್ತಾರೆ.
ವರದಿ: ಎಲ್ ಎನ್ ಮೂರ್ತಿ
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…
ಚಿತ್ರದುರ್ಗ: ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಗ್ರಾಮದ ಹತ್ತಿರ ನಡೆದ ವಿಶಿಷ್ಟ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಸಾಧುಗಳ ವೇಷ ತಾಳಿ ರೈತರ…
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…