ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ನಾರಾಯಣಪುರದ ಗ್ರಾಮ ಪಂಚಾಯಿತಿ ಪಿಡಿಒ ಈರಣ್ಣ ಗಾಣಿಗಿ, ಪಂಚಾಯಿತಿ ವ್ಯಾಪ್ತಿಯ ಮುನವಳ್ಳಿ ಗ್ರಾಮದ ಸಂಗಪ್ಪ ಕಿವುಡನ ಅವರಿಂದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದಾರೆ.
ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಅತಿಯಾದ ಮಳೆಯಿಂದ ಸಂಗಪ್ಪ ಅವರ ಮನೆ ಹಾನಿಗೊಳಗಾಗಿತ್ತು. ಮನೆ ಹಾನಿಗೆ ಪರಿಹಾರ ನೀಡುವಂತೆ ಅರ್ಜಿ ಸಲ್ಲಿಸಿದ್ದ ಸಂಗಪ್ಪ ಅವರನ್ನು ಫಲಾನುಭವಿಯಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಮನೆ ನಿರ್ಮಾಣಕ್ಕೆ ವರ್ಕ್ ಆರ್ಡರ್ ನೀಡಲು ಒಟ್ಟು 50 ಸಾವಿರ ರೂ.ಗೆ ಬೇಡಿಕೆಯಿಟ್ಟಿದ್ದರು. ನವಂಬರ್ 10 ರಂದು ಮುಂಗಡ ಹಣವಾಗಿ 20 ಸಾವಿರ ರೂ. ಹಣ ಪಿಡಿಒ ಪಡೆದ್ದರು.
ಇನ್ನೂ 20 ಸಾವಿರ ಹಣ ಪಡೆಯುತ್ತಿದ್ದ ವೇಳೆ ಪಿಡಿಒ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…