ವಿಜಯನಗರ: ಜಿಲ್ಲೆ ಹರಪ್ಪನಹಳ್ಳಿ ತಾಲೂಕು ಪುನಭಗಟ್ಟ ಗ್ರಾಮ ಪಂಚಾಯಿತಿಯ ಏಕೆ ಕಾಲೋನಿಯ ದುಸ್ಥಿತಿ ಇದು. ಗ್ರಾಮದ ಎಲ್ಲಾ ನೀರು ರಸ್ತೆಯ ಮೇಲೆ ಹಾಗೂ ಮನೆಗಳ ಮುಂದೆ ಬಂದು ಪರದಾಡುವ ಪರಿಸ್ಥಿತಿ ಎದುರಾಗಿದೆ. ದುರ್ವಾಸನೆಯಿಂದ ಸರಿಯಾಗಿ ದಿನಾಲೂ ಊಟ ಮಾಡಲು ಸಹ ತೊಂದರೆ ಅನುಭವಿಸುತ್ತಿದ್ದಾರೆ. ಸ್ವಚ್ಛತೆ ಇಲ್ಲದ ಕಾರಣ ಡೆಂಗ್ಯೂ,ಮಲೇರಿಯಾ ಎಂಬ ಸಾಂಕ್ರಾಮಿಕ ರೋಗಗಳ ಭೀತಿ ಎದುರಿಸುತ್ತಿದ್ದಾರೆ. ಚರಂಡಿಗಳು ಇಲ್ಲದೆ ಇರುವ ಕಾರಣ ಗ್ರಾಮದ ಜನರ ಬಚ್ಚಲು ನೀರು ರಸ್ತೆಯ ಮೇಲೆಯೇ ಬಿಡುತ್ತಾರೆ. ಹಲವು ಬಾರಿ ಮೌಖಿಕವಾಗಿ ಗ್ರಾಮದ ಜನರು ತಿಳಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಸ್ವಚ್ಛತೆ ಗೊಳಿಸುವ ಬಗ್ಗೆ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಿದರು ಯಾವುದೇ ಅನುಕೂಲ ಇನ್ನುವರೆಗೂ ಸಾಧ್ಯವಾಗಿಲ್ಲ. ಗ್ರಾಮದ ಸ್ವಚ್ಛತೆಯ ಬಗ್ಗೆ ಅರಿವೇ ಇಲ್ಲದ ಪಿಡಿಓ ಎಸ್ ಮಂಜುನಾಥ ವರದಿ ಕಂಡ ಮೇಲಾದರೂ ಸ್ವಚ್ಛತೆಗೊಳಿಸಲು ಮುಂದಾಗುವರಾ ಇಲ್ಲವಾ ಕಾದು ನೋಡೋಣ.
ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…