ಅಕ್ಟೋಬರ್ 6ರಂದು ಬೆಳಗ್ಗೆ 9 ಗಂಟೆಯ ಸುಮಾರಿಗೆ ವಿಜಯದಶಮಿಯ ಹಬ್ಬದ ಸಲುವಾಗಿ ಬನ್ನಿ ಕೊಡುವ ನೆಪದಲ್ಲಿ ಪಿಡಿಓ ನನ್ನು ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನಲ್ಲಿ ನಡೆದಿದೆ.
ಪ್ರಕರಣ ನಡೆದ ಬಳಿಕ 24 ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಪೊಲೀಸರ ತನಿಖೆಯ ನಂತರ ವಿಚಾರ ಹೊರಬಂದಿರುವುದೇನೆಂದರೆ, ಮೊದಲ ಆರೋಪಿಯಾದಂತವನ ತಾಯಿಯೊಂದಿಗೆ ಪಿಡಿಒ ಅನೈತಿಕ ಸಂಬಂಧವನ್ನು ಹೊಂದಿದ್ದು ಅದಕ್ಕಾಗಿ ಪಿಡಿಒನನ್ನು ಕೊಲೆ ಮಾಡಿರುವುದಾಗಿ ಹೇಳಿಕೊಂಡಿರುತ್ತಾನೆ ಮತ್ತು ಇನ್ನೋರ್ವ ಆರೋಪಿಯಾದಂತಹ ಶೀಲವಂತ ಗ್ರಾಮ ಪಂಚಾಯಿತಿಯಲ್ಲಿ ನೌಕರನಾಗಿದ್ದು ಕೊಲೆಗೆ ಸಹಕರಿಸಿರುವ ಕಾರಣ ಆತನನ್ನು ಬಂಧಿಸಲಾಗಿದೆ.
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…