ಹುಬ್ಬಳ್ಳಿಯ ಜನರು ಪ್ರತಿದಿನ ಒಂದಲ್ಲ ಒಂದು ಸಮಸ್ಯೆಗಳನ್ನು ಎದುರಿಸುತ್ತಲೇ ಇದ್ದಾರೆ ಇಲ್ಲಿನ ಜನರಿಗೆ ಸರಿಯಾದ ಮೂಲಭೂತ ಸೌಕರ್ಯಗಳಿಲ್ಲ ಓಡಾಡಲು ಸರಿಯಾದ ರಸ್ತೆಗಳಂತೂ ಇಲ್ಲ ಇನ್ನು ಚರಂಡಿಯ ನೀರು ಚರಂಡಿಯಲ್ಲಿ ಹರಿದುಕೊಂಡು ಹೋಗದೆ ರಸ್ತೆಯ ಮೇಲೆ ಹರಿಯುತ್ತಿದೆ. ಹೌದು ಹುಬ್ಬಳ್ಳಿಯ ಪ್ರತಿಷ್ಠಿತ ಕೇಶ್ವಾಪೂರದ ರಮೇಶ ಭವನ ಮುಂಭಾಗದಲ್ಲಿ ರಸ್ತೆಯ ಮಧ್ಯಭಾಗದಲ್ಲಿರುವ ಚರಂಡಿಯ ನೀರು ಸರಿಯಾಗಿ ಚರಂಡಿಯಲ್ಲಿ ಹರಿದುಕೊಂಡು ಹೋಗದೆ ರಸ್ತೆಯ ಮೇಲೆ ಹರಿದುಕೊಂಡು ಹೋಗುತ್ತಿದೆ. ಇದರಿಂದ ಸ್ಥಳೀಯ ಪಾದಚಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ದುರ್ವಾಸನೆ ಬೀರುತ್ತಿದೆ, ಹೇಗಿದ್ದರೂ ಕೂಡ ಯಾವ ಒಬ್ಬ ಅಧಿಕಾರಿಯೂ ಇದರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಇನ್ನೂ ಇಲ್ಲಿನ ಜನರು ಇಂತಹ ಸಮಸ್ಯೆಗಳ ಬಗ್ಗೆ ಸಾಕಷ್ಟು ಬಾರಿ ಕಾರ್ಪೊರೇಟರ್ ಹಾಗೂ ಪಾಲಿಕೆಯ ಆಯುಕ್ತರಿಗೆ ಮಾಹಿತಿ ನೀಡಿದ್ದರೂ ಕೂಡ ಕಿಂಚಿತ್ತೂ ಕಾಳಜಿ ವಹಿಸುತ್ತಿಲ್ಲ ಎಂದು ಸಾರ್ವಜನಿಕರು ಅಧಿಕಾರಿಗಳಿಗೆ ಇಡಿ ಶಾಪ ಹಾಕುತ್ತಿದ್ದಾರೆ.
ವರದಿ: ಶಿವ ಹುಬ್ಬಳ್ಳಿ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…