ಹುಬ್ಬಳ್ಳಿಯ ಜನರು ಪ್ರತಿದಿನ ಒಂದಲ್ಲ ಒಂದು ಸಮಸ್ಯೆಗಳನ್ನು ಎದುರಿಸುತ್ತಲೇ ಇದ್ದಾರೆ ಇಲ್ಲಿನ ಜನರಿಗೆ ಸರಿಯಾದ ಮೂಲಭೂತ ಸೌಕರ್ಯಗಳಿಲ್ಲ ಓಡಾಡಲು ಸರಿಯಾದ ರಸ್ತೆಗಳಂತೂ ಇಲ್ಲ ಇನ್ನು ಚರಂಡಿಯ ನೀರು ಚರಂಡಿಯಲ್ಲಿ ಹರಿದುಕೊಂಡು ಹೋಗದೆ ರಸ್ತೆಯ ಮೇಲೆ ಹರಿಯುತ್ತಿದೆ. ಹೌದು ಹುಬ್ಬಳ್ಳಿಯ ಪ್ರತಿಷ್ಠಿತ ಕೇಶ್ವಾಪೂರದ ರಮೇಶ ಭವನ ಮುಂಭಾಗದಲ್ಲಿ ರಸ್ತೆಯ ಮಧ್ಯಭಾಗದಲ್ಲಿರುವ ಚರಂಡಿಯ ನೀರು ಸರಿಯಾಗಿ ಚರಂಡಿಯಲ್ಲಿ ಹರಿದುಕೊಂಡು ಹೋಗದೆ ರಸ್ತೆಯ ಮೇಲೆ ಹರಿದುಕೊಂಡು ಹೋಗುತ್ತಿದೆ. ಇದರಿಂದ ಸ್ಥಳೀಯ ಪಾದಚಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ದುರ್ವಾಸನೆ ಬೀರುತ್ತಿದೆ, ಹೇಗಿದ್ದರೂ ಕೂಡ ಯಾವ ಒಬ್ಬ ಅಧಿಕಾರಿಯೂ ಇದರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಇನ್ನೂ ಇಲ್ಲಿನ ಜನರು ಇಂತಹ ಸಮಸ್ಯೆಗಳ ಬಗ್ಗೆ ಸಾಕಷ್ಟು ಬಾರಿ ಕಾರ್ಪೊರೇಟರ್ ಹಾಗೂ ಪಾಲಿಕೆಯ ಆಯುಕ್ತರಿಗೆ ಮಾಹಿತಿ ನೀಡಿದ್ದರೂ ಕೂಡ ಕಿಂಚಿತ್ತೂ ಕಾಳಜಿ ವಹಿಸುತ್ತಿಲ್ಲ ಎಂದು ಸಾರ್ವಜನಿಕರು ಅಧಿಕಾರಿಗಳಿಗೆ ಇಡಿ ಶಾಪ ಹಾಕುತ್ತಿದ್ದಾರೆ.
ವರದಿ: ಶಿವ ಹುಬ್ಬಳ್ಳಿ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…