ಹುಬ್ಬಳ್ಳಿಯ ಜನರು ಪ್ರತಿದಿನ ಒಂದಲ್ಲ ಒಂದು ಸಮಸ್ಯೆಗಳನ್ನು ಎದುರಿಸುತ್ತಲೇ ಇದ್ದಾರೆ ಇಲ್ಲಿನ ಜನರಿಗೆ ಸರಿಯಾದ ಮೂಲಭೂತ ಸೌಕರ್ಯಗಳಿಲ್ಲ ಓಡಾಡಲು ಸರಿಯಾದ ರಸ್ತೆಗಳಂತೂ ಇಲ್ಲ ಇನ್ನು ಚರಂಡಿಯ ನೀರು ಚರಂಡಿಯಲ್ಲಿ ಹರಿದುಕೊಂಡು ಹೋಗದೆ ರಸ್ತೆಯ ಮೇಲೆ ಹರಿಯುತ್ತಿದೆ. ಹೌದು ಹುಬ್ಬಳ್ಳಿಯ ಪ್ರತಿಷ್ಠಿತ ಕೇಶ್ವಾಪೂರದ ರಮೇಶ ಭವನ ಮುಂಭಾಗದಲ್ಲಿ ರಸ್ತೆಯ ಮಧ್ಯಭಾಗದಲ್ಲಿರುವ ಚರಂಡಿಯ ನೀರು ಸರಿಯಾಗಿ ಚರಂಡಿಯಲ್ಲಿ ಹರಿದುಕೊಂಡು ಹೋಗದೆ ರಸ್ತೆಯ ಮೇಲೆ ಹರಿದುಕೊಂಡು ಹೋಗುತ್ತಿದೆ. ಇದರಿಂದ ಸ್ಥಳೀಯ ಪಾದಚಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ದುರ್ವಾಸನೆ ಬೀರುತ್ತಿದೆ, ಹೇಗಿದ್ದರೂ ಕೂಡ ಯಾವ ಒಬ್ಬ ಅಧಿಕಾರಿಯೂ ಇದರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಇನ್ನೂ ಇಲ್ಲಿನ ಜನರು ಇಂತಹ ಸಮಸ್ಯೆಗಳ ಬಗ್ಗೆ ಸಾಕಷ್ಟು ಬಾರಿ ಕಾರ್ಪೊರೇಟರ್ ಹಾಗೂ ಪಾಲಿಕೆಯ ಆಯುಕ್ತರಿಗೆ ಮಾಹಿತಿ ನೀಡಿದ್ದರೂ ಕೂಡ ಕಿಂಚಿತ್ತೂ ಕಾಳಜಿ ವಹಿಸುತ್ತಿಲ್ಲ ಎಂದು ಸಾರ್ವಜನಿಕರು ಅಧಿಕಾರಿಗಳಿಗೆ ಇಡಿ ಶಾಪ ಹಾಕುತ್ತಿದ್ದಾರೆ.
ವರದಿ: ಶಿವ ಹುಬ್ಬಳ್ಳಿ
ರಾಜ್ಯದ ಉತ್ತರ ಕನ್ನಡ ಜಿಲ್ಲೆಯಲ್ಲಿ ಮನಕಲಕುವ ಘಟನೆ ಒಂದು ಬೆಳಕಿಗೆ ಬಂದಿದೆ. ದಾಂಡೇಲಿ ನಗರದಲ್ಲಿ ಕುಟುಂಬ ಕಲಹ ಮತ್ತು ಮಾನಸಿಕ…
ಮಧ್ಯಪ್ರದೇಶದ ಬರ್ಗಿ ಅಣೆಕಟ್ಟಿನಲ್ಲಿ ಸಂಭವಿಸಿದ ಭೀಕರ ಬೋಟ್ ದುರಂತವು ದೇಶವನ್ನೇ ದುಃಖದ ಮೌನಕ್ಕೆ ತಳ್ಳಿದೆ. ಆದರೆ ಈ ದುರ್ಘಟನೆಯ ನಂತರ…
ಮಧ್ಯ ಪ್ರದೇಶದ ಗ್ವಾಲಿಯರ್ ಹೈಕೋರ್ಟ್ ಪೀಠದ ಮುಂದೆ ಅಪರೂಪದ ಹಾಗೂ ಅಚ್ಚರಿ ಮೂಡಿಸುವ ಪ್ರಕರಣವೊಂದು ವಿಚಾರಣೆಗೆ ಬಂದಿದ್ದು, ಇದು ಸಾರ್ವಜನಿಕ…
ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಗಂಭೀರ ಆರೋಪವೊಂದು ಬೆಳಕಿಗೆ ಬಂದಿದೆ. ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ…
ಉತ್ತರ ಪ್ರದೇಶದ ಕೌಶಂಬಿಯ ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜಿನಲ್ಲಿ ರೋಗಿಯ ಖಾಸಗಿತನ ಉಲ್ಲಂಘನೆಯ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಶಸ್ತ್ರಚಿಕಿತ್ಸೆ…
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದ ಮನನೊಂದ ಅರ್ಚಕನೊಬ್ಬ ತನ್ನ ಇಬ್ಬರು…