Corruption

ಭ್ರಷ್ಟ ಅಧಿಕಾರಿಯ ಮೇಲೆ ಹಣ ಸುರಿದು ಎಷ್ಟು ಲಂಚ ತಿಂತೀಯಾ ತಿನ್ನು ಎಂದ ಜನರು.

ಭ್ರಷ್ಟ ಅಧಿಕಾರಿಯ ವರ್ತನೆಗೆ ಬೇಸತ್ತ ಜನರು ಆತನ ಮೇಲೆ ಹಣದ ಸುರಿಮಳೆಯನ್ನೇ ಸುರಿಸಿದ ಘಟನೆ ಸಂಬಂಧಿಸಿದ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಘಟನೆ ಗುಜರಾತ್‌ನಲ್ಲಿ ನಡೆದಿದ್ದು, ಸರ್ಕಾರಿ ಕಚೇರಿಗೆ ನುಗ್ಗಿದ ಜನರು “ಎಷ್ಟು ಬೇಕೋ ಅಷ್ಟು ಹಣ ತೆಗೆದುಕೋ!” ಎಂದು ಹೇಳುತ್ತಾ ಅಧಿಕಾರಿಯ ಮೇಲೆ ನೋಟುಗಳ ಮಳೆಯನ್ನೇ ಸುರಿಸಿದರು.

ವೈರಲ್ ವಿಡಿಯೋದಲ್ಲಿ, ಕೆಲವರು ಕಚೇರಿಯೊಳಗೆ ನುಗ್ಗಿ ಘೋಷಣೆಗಳನ್ನು ಕೂಗುತ್ತಿದ್ದಾರೆ ಮತ್ತು ಕುತ್ತಿಗೆಗೆ ಫಲಕಗಳನ್ನು ನೇತುಹಾಕಿದ್ದಾರೆ. ಅಲ್ಲೊಬ್ಬ ಅಧಿಕಾರಿ ಕುರ್ಚಿಯ ಮೇಲೆ ಕೈ ಮಗ್ಗುಡಿಕೊಂಡು ಕುಳಿತಿದ್ದು, ಜನರು ಗುಜರಾತಿ ಭಾಷೆಯಲ್ಲಿ ಆತನ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ.

ಜನರು ತಮ್ಮೊಂದಿಗೆ ನೋಟುಗಳ ಕಟ್ಟುಗಳನ್ನು ತಂದು, ಅವುಗಳನ್ನು ಆ ಅಧಿಕಾರಿಯ ಮೇಲೆ ಎಸೆದು ಆಕ್ರೋಶ ವ್ಯಕ್ತಪಡಿಸುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಕಾಣಸಿಗುತ್ತವೆ. ಈ ದೃಶ್ಯಗಳು ಜನರ ಕೋಪ ಮತ್ತು ಆಕ್ರೋಶವನ್ನು ಸ್ಪಷ್ಟಪಡಿಸುತ್ತವೆ.

ಈ ಘಟನೆಗೆ ಸಂಬಂಧಿಸಿದ ವಿಡಿಯೋವನ್ನು ಕಲಾಂ ಕಿ ಚೋಟ್ ಎಂಬ ಬಳಕೆದಾರರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ, ಇದು ಈಗ ವೈರಲ್ ಆಗಿದ್ದು ಹಲವರ ಗಮನ ಸೆಳೆದಿದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

11 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

15 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

15 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

15 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

15 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

20 hours ago