Latest

ಬಂಟನೂರ ಗ್ರಾಮದಲ್ಲಿ ನೀರಿಗಾಗಿ ಪರದಾಡುತ್ತಿರುವ ಜನರು

ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕು ಬಂಟನೂರ ಗ್ರಾಮದಲ್ಲಿ ನೀರಿಗಾಗಿ ಪರದಾಡುತ್ತಿರುವ ಜನರು ಮತ್ತು ಮೂಖ ಪ್ರಾಣಿಗಳು ಗೋಳಾಟ ಕೇಳೋರು ಯಾರು ಇಲ್ಲ. ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕು ನಾರಾಯಣಪುರ ಬಸವಸಾಗರ ಡ್ಯಾಂ ನಿಂದ ಕೃಷ್ಣಾ ಮೇಲ್ದಂಡೆ ಎಡದಂಡೆ ಕಾಲುವೆಯಿಂದ ಅಗ್ನಿ ಗ್ರಾಮದ ಹತ್ತಿರ ಕೆರಿಗೆ ನೀರು ಲಿಫ್ಟ್ ಮಾಡಿ ಅಲ್ಲಿಂದ ಬಹು ಹಳ್ಳಿಗಳಿಗೆ ಶುದ್ಧ ಕುಡಿಯೋ ನೀರು ಎಂದು 16 ಹಳ್ಳಿಗಳಿಗೆ ನೀರು ಸರಬರಾಜು ಮಾಡುತ್ತಾರೆ. ಈ ನೀರು ಜನರಿಗೆ ಕುಡಿಯೋಕೆ ಯಾವದೇ ರೀತಿ ನೀರು ಶುದ್ಧೀಕರಣ ಆಗಿವರುದಿಲ್ಲ. ಅದರಲ್ಲಿ ಈ ಹಳ್ಳಿಗಳ ಜನರಿಗೆ ನೀರು ಬಿಡುದು ವಾರದಲ್ಲಿ ಒಂದೇ ಒಂದು ದಿನ ಮಾತ್ರ ಅದರಲ್ಲೂ ಆ ಕೆರಿಯಲ್ಲಿ ಒಂದು ಪಂಪ್ ಮೊಟರ್ ಇದ್ದು ಅದು ಏನಾದರೂ ಕೆಟ್ಟರೆ ಅದನ್ನು ರಿಪೇರಿ ಮಾಡಲು ಬಾಗಲಕೋಟೆ ಯಿಂದ ಮೋಟರ್ ರಿಪೇರಿ ಮಾಡುವರು ಬರಬೇಕು ಅವರು ಬಂದು ಮೋಟರ್ ರಿಪೇರಿ ಮಾಡಿ ನೀರು ಬಿಡಬೇಕಾದರೆ ಕನಿಷ್ಠ 15 ರಿಂದ 20 ದಿನಗಳು ಕಾಲ ಬೇಕು ಅದು ಆದಮೇಲೆ ಇಲ್ಲನ ಗುತ್ತಿಗೆದಾರರು ಆ ಕೆರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಂಬಳ ಕೊಟ್ಟಿಲ್ಲ ಎಂದು ಬಂಟನೂರ ಗ್ರಾಮಕ್ಕೆ ನೀರು ಬಿಡದೆ 9 ದಿನಗಳು ಆಯಿತು, ಈ ಗ್ರಾಮದಲ್ಲಿ ನೀರು ಯಾವಾಗ ಬಿಟ್ಟರು ಅಥವಾ ಬಿಡದೆ ಇದ್ದರೂ ಕೇಳುವರು ಯಾರು ಇಲ್ಲ .ಇನ್ನಾದರೂ ಜನರ ಕಷ್ಟಕ್ಕೆ ಮೇಲಾಧಿಕಾರಿಗಳೂ ಮುಂದೆ ಬಂದು ಬಂಟನೂರ ಗ್ರಾಮದ ಜನರಿಗೆ ನೀರು ಬಿಡುವ ಕೆಲಸ ಮಾಡಬೇಕಿದೆ.
ವರದಿ: ವೆಂಕಾರೆಡ್ಡಿ

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

32 minutes ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

34 minutes ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

4 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

4 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

4 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

4 hours ago