ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಪಕ್ಷವು ದಿಗ್ವಿಜಯ ಸಾಧಿಸಿದೆ.
ಚುನಾವಣೆಯ ಹೊಸ್ತಿಲಲ್ಲಿ ಟಿಕೆಟ್ ಕೈತಪ್ಪಿದ ಕಾರಣ ಪಕ್ಷದಿಂದ ಪಕ್ಷಕ್ಕೆ ಜಿಗಿದಿದ್ದ ಅನೇಕರಿಗೆ ತೀವ್ರ ಮುಖಭಂಗವಾಗಿದ್ದು ಪಕ್ಷಾಂತರಿಗಳಿಗೆ ಜನ ಮಣೆ ಹಾಕಿಲ್ಲ.
ಸೋತ ಪ್ರಮುಖರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ವಿ. ಸೋಮಣ್ಣ, ಗೋವಿಂದ್ ಕಾರಜೋಳ, ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿ.ಟಿ. ರವಿ, ಹಾಸನದಲ್ಲಿ ಪ್ರೀತಂ ಗೌಡ, ವಿರಾಜಪೇಟೆಯಲ್ಲಿ ಕೆ.ಜಿ. ಬೋಪಯ್ಯ, ಮಡಿಕೇರಿಯಲ್ಲಿ ಅಪ್ಪಚ್ಚು ರಂಜನ್, ಹೊನ್ನಾಳಿಯಲ್ಲಿ ಎಂ.ಪಿ. ರೇಣುಕಾಚಾರ್ಯ ಸೋತ ಪ್ರಮುಖರು.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೆ.ಆರ್. ನಗರ ಜೆಡಿಎಸ್ ಅಭ್ಯರ್ಥಿ ಸಾರಾ ಮಹೇಶ್, ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ, ಬೀದರ್ ದಕ್ಷಿಣದಲ್ಲಿ ಬಂಡೆಪ್ಪ ಕಾಶೆಂಪೂರ್ ಸೋತಿದ್ದಾರೆ.
ಪ್ರಭಾವಿಗಳಿಗೆ ಮಣೆ ಹಾಕದ ಜನತೆ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜನತೆ ಬಿಜೆಪಿ ಸರ್ಕಾರದಲ್ಲಿದ್ದ ಪ್ರಭಾವಿ ಸಚಿವರಿಗೂ ಸಹ ಮಣೆ ಹಾಕಿಲ್ಲ. ಚುನಾವಣೆಯಲ್ಲಿ ಸಚಿವರಾದ ಶ್ರೀರಾಮುಲು, ಸೋಮಣ್ಣ, ಬಿ.ಸಿ. ಪಾಟೀಲ್, ಗೋವಿಂದ ಕಾರಜೋಳ ಹಾಗೂ ನಾರಾಯಣಗೌಡಾಗೆ ಜನತೆ ಸೋಲಿನ ರುಚಿ ತೋರಿಸಿದ್ದಾರೆ.
ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ…
ಬೆಂಗಳೂರು: 'ಸಂಜು ವೆಡ್ಸ್ ಗೀತಾ-2' ಸಿನಿಮಾ ತಂಡ ಮತ್ತು ನಟಿ ರಚಿತಾ ರಾಮ್ ನಡುವಿನ ವೈಮನಸ್ಸು ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಿಂದ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಖಾಸಗಿ ಕ್ಲಬ್ನಲ್ಲಿ ಜೂಜಾಟ ನಡೆಯುತ್ತಿತ್ತು ಎಂಬ…
ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…