ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮೇಖಳಿ ಗ್ರಾಮ ಪಂಚಾಯತಿ ಯಲ್ಲಿ 30% ಪರ್ಸಂಟೇಜ್ ದಂಧೆ ನಡಿಯುತ್ತಿದು ಅಭಿವೃದ್ಧಿ ಅಧಿಕಾರಿ 10%, ಇಂಜಿನಿಯರ್ 10%, ತಾಲೂಕು ಪಂಚಾಯತ್ ಅಧಿಕಾರಿಗಳು 7%, ಟೆಕ್ನಿಕಲ್ 3% ಹೀಗೆ ಪಿಡಿಒ ಮಂಜುನಾಥ್ ದಳವಾಯಿ ನಿಂದ ಒಟ್ಟು 30% ಲಂಚದ ಬೇಡಿಕೆ ಇಡಲಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಸದಸ್ಯರೊಬ್ಬರು ವಿಡಿಯೋ ಹಂಚಿಕೊಂಡು ತೀವ್ರವಾಗಿ ಖಂಡಿಸಿ ತಮ್ಮ ಸದಸ್ಯೆತ್ವಕ್ಕೆ ಸುಧಾ ಸಿದ್ದಪ್ಪ ರವರು ರಾಜೀನಾಮೆ ಸಲ್ಲಿಸಿದ್ದಾರೆ.
ಕಚೇರಿಯಲ್ಲಿ ಈ ರೀತಿಯಾದಂತಹ ಪರ್ಸೆಂಟೇಜ್ ದಂಧೆ ನಡೆಯುತ್ತಿದ್ದು 14ನೇ ಹಣಕಾಸು, 15ನೇ ಹಣಕಾಸು ಮತ್ತು ಉದ್ಯೋಗ ಖಾತ್ರಿ ಯೋಜನೆಯ ಅನುದಾನಗಳನ್ನು ಪಡೆಯಬೇಕಾದಲ್ಲಿ ಪರ್ಸೆಂಟ್ ಕೊಡಬೇಕೆಂದು ಕೇಳುತ್ತಿದ್ದಾರೆ ಈ ರೀತಿ ಕೊಡಲು ನನಗೆ ಸಾಧ್ಯವಿಲ್ಲ. ಒಟ್ಟಾರೆಯಾಗಿ 30% ಕಮಿಷನ್ ಕೇಳುತ್ತಿದ್ದು ಅದನ್ನು ನನ್ನಿಂದ ಕೊಡಲು ಸಾಧ್ಯವಿಲ್ಲ ಅದೇ ಕಾರಣಕ್ಕಾಗಿ ನಾನು ನನ್ನ ಸದಸ್ಯತ್ವಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಹಾಗೂ ಪೂರಕವಾದ ದಾಖಲೆಗಳು ಬೇಕಿದ್ದಲ್ಲಿ ನನ್ನ ಹತ್ತಿರ ವಿಡಿಯೋ ಹಾಗೂ ಆಡಿಯೋ ರೆಕಾರ್ಡ್ಗಳು ಲಭ್ಯವಿದ್ದು ಒದಗಿಸಲು ಸಿದ್ಧನಿದ್ದೇನೆ ಎಂದು ರಾಜಿನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…