ಕುಂದಗೋಳ; ಕಳೆದ ಮೂರು ನಾಲ್ಕು ತಿಂಗಳದಿಂದ ವಿಪರೀತ ಮಳೆಗೆ ಸಾಕಷ್ಟು ರೈತರ ಬೆಳೆಗಳು ಜಲಾವೃತಗೂಂಡು ಈ ಭಾಗದ ರೈತರಿಗೆ ಬೆಳೆನಾಶವಾಗಿ ಬಹಳಷ್ಟು ನಷ್ಟು ಉಂಟಾಗಿ ರೈತ ತೆಲೆ ಮೇಲೆ ಕೈ ಇಟ್ಟುಕೊಂಡು ಕೊಡುವ ಪರಿಸ್ಥಿತಿ ಎದುರಾಗಿತ್ತು.
ಆದರೆ ಹಂದಿಗಳ ಹಾವಳಿ ಮೀತಿ ಮೀರಿದ್ದು ಯರಗುಪ್ಪಿ ಗ್ರಾಮದಲ್ಲಿ ಜನ ಹೈರಾಣಾಗಿದ್ದಾರೆ. ಗ್ರಾಮದ ರೈತರ ಬಣವೆಗಳಿಗೆ ನುಗ್ಗಿ ದ್ವಂಸ ಮಾಡಿ ಒಟ್ಟಿರುವ ಬಣವೆಗಳು ಚಲ್ಲಾಪಲ್ಲಿಗೊಂಡು ಹಾನಿ ಮಾಡಿರಿವೂ ಉದಾಹರಣೆಗೆ ಳು ಸಹ ಇವೆ. ಇದೊಂದು ಕಡೆ ಆದರೆ,ಗ್ರಾಮದ ಹೊರವಲಯಗಳಲ್ಲಿ ರೈತರ ಗದ್ದೆಗೆ ನುಗ್ಗಿ ಜಮೀನಿನಲ್ಲಿ ಬೆಳೆದ ಕಡ್ಲೆಕಾಯಿ ತಿಂದು ನಾಶಪಡಸಿ , ರೈತರಿಗೆ ತ್ರೀವು ತೊಂದರೆ ಕೊಟ್ಟಿದ್ದಲ್ಲದೇ. ಸಾರ್ವಜನಿಕರಿಗೆ ಆಘಾತ ತಂದೊಡ್ಡಿದೆ.
ಈ ಕುರಿತು ಗ್ರಾಮ ಪಂಚಾಯಿತಿಗೆ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ಊರಿನ ಯುವಕರು ಮೌಖಿಕವಾಗಿ ಮನವಿ ಮಾಡಿಕೂಂಡಿದರು. ಇದನ್ನ ಆದರಿಸಿ ಅಭಿವೃದ್ಧಿ ಅಧಿಕಾರಿಗಳು ಕೊಡ ಕುಂದಗೋಳ ಪೋಲಿಸ್ ಠಾಣೆಗೆ ಪತ್ರ ಬರೆದಿದ್ದಾರೆ. ಆದರೆ ಇದುವರೆಗೂ ಹಂದಿಗಳ ಮಾಲೀಕರು ಮೇಲೆ ಕ್ರಮ ಆಗದೇ ಇರುವದಕ್ಕೆ ಕಾರವೇನು? ಎಂದು ಊರಿನ ಗ್ರಾಮಸ್ಥರು ಪ್ರಶ್ನೆ ಮಾಡ್ತಾ ಇದಾರೆ.
ಒಟ್ಟಿನಲ್ಲಿ ಹಂದಿಗಳ ಹಾವಳಿ ಬ್ರೇಕ್ ಯಾವಾಗ? ಅನ್ನುವುದು ಪ್ರಶ್ನೆಯಾಗಿ ಉಳಿದಿದೆ.
ವರದಿ; ಶಾನು ಯಲಿಗಾರ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…