ಕುಂದಗೋಳ; ಕಳೆದ ಮೂರು ನಾಲ್ಕು ತಿಂಗಳದಿಂದ ವಿಪರೀತ ಮಳೆಗೆ ಸಾಕಷ್ಟು ರೈತರ ಬೆಳೆಗಳು ಜಲಾವೃತಗೂಂಡು ಈ ಭಾಗದ ರೈತರಿಗೆ ಬೆಳೆನಾಶವಾಗಿ ಬಹಳಷ್ಟು ನಷ್ಟು ಉಂಟಾಗಿ ರೈತ ತೆಲೆ ಮೇಲೆ ಕೈ ಇಟ್ಟುಕೊಂಡು ಕೊಡುವ ಪರಿಸ್ಥಿತಿ ಎದುರಾಗಿತ್ತು.
ಆದರೆ ಹಂದಿಗಳ ಹಾವಳಿ ಮೀತಿ ಮೀರಿದ್ದು ಯರಗುಪ್ಪಿ ಗ್ರಾಮದಲ್ಲಿ ಜನ ಹೈರಾಣಾಗಿದ್ದಾರೆ. ಗ್ರಾಮದ ರೈತರ ಬಣವೆಗಳಿಗೆ ನುಗ್ಗಿ ದ್ವಂಸ ಮಾಡಿ ಒಟ್ಟಿರುವ ಬಣವೆಗಳು ಚಲ್ಲಾಪಲ್ಲಿಗೊಂಡು ಹಾನಿ ಮಾಡಿರಿವೂ ಉದಾಹರಣೆಗೆ ಳು ಸಹ ಇವೆ. ಇದೊಂದು ಕಡೆ ಆದರೆ,ಗ್ರಾಮದ ಹೊರವಲಯಗಳಲ್ಲಿ ರೈತರ ಗದ್ದೆಗೆ ನುಗ್ಗಿ ಜಮೀನಿನಲ್ಲಿ ಬೆಳೆದ ಕಡ್ಲೆಕಾಯಿ ತಿಂದು ನಾಶಪಡಸಿ , ರೈತರಿಗೆ ತ್ರೀವು ತೊಂದರೆ ಕೊಟ್ಟಿದ್ದಲ್ಲದೇ. ಸಾರ್ವಜನಿಕರಿಗೆ ಆಘಾತ ತಂದೊಡ್ಡಿದೆ.
ಈ ಕುರಿತು ಗ್ರಾಮ ಪಂಚಾಯಿತಿಗೆ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ಊರಿನ ಯುವಕರು ಮೌಖಿಕವಾಗಿ ಮನವಿ ಮಾಡಿಕೂಂಡಿದರು. ಇದನ್ನ ಆದರಿಸಿ ಅಭಿವೃದ್ಧಿ ಅಧಿಕಾರಿಗಳು ಕೊಡ ಕುಂದಗೋಳ ಪೋಲಿಸ್ ಠಾಣೆಗೆ ಪತ್ರ ಬರೆದಿದ್ದಾರೆ. ಆದರೆ ಇದುವರೆಗೂ ಹಂದಿಗಳ ಮಾಲೀಕರು ಮೇಲೆ ಕ್ರಮ ಆಗದೇ ಇರುವದಕ್ಕೆ ಕಾರವೇನು? ಎಂದು ಊರಿನ ಗ್ರಾಮಸ್ಥರು ಪ್ರಶ್ನೆ ಮಾಡ್ತಾ ಇದಾರೆ.
ಒಟ್ಟಿನಲ್ಲಿ ಹಂದಿಗಳ ಹಾವಳಿ ಬ್ರೇಕ್ ಯಾವಾಗ? ಅನ್ನುವುದು ಪ್ರಶ್ನೆಯಾಗಿ ಉಳಿದಿದೆ.
ವರದಿ; ಶಾನು ಯಲಿಗಾರ
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…