ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ಪುಟ್ಟನ ಮನೆಯ ಬೆಟ್ಟದಲ್ಲಿ ಮದ್ಯಾಹ್ನ 12.10 ಗಂಟೆ ಸಮಯದಲ್ಲಿ ಜೂಜಾಡುತ್ತುರುವ ವಿಷಯ ತಿಳಿದ ಕೂಡಲೇ ಶಿರಸಿ ಪೊಲೀಸ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಜೂಜಾಡುತ್ತಿರುವ 7 ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಉಳಿದ ನಾಲ್ವರು ಕಣ್ಣು ತಪ್ಪಿಸಿ ಪರಾರಿಯಾಗಿದ್ದರೆ.
ಈ ಆರೋಪಿಗಳು ಜೂಜಾಟಕ್ಕೆ ಬಳಸಿದ್ದ ₹ 1.50.200, ಮಾರುತಿ ಸ್ವಿಫ್ಟ್ ಕಾರು ಹಾಗೂ ಮಹೀಂದ್ರ ಬೊಲೆರೋ ಗಾಡಿಯನ್ನು ಪೋಲಿಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮವಾಗಿ ಇಸ್ಪೀಟ್ ಆಡುತ್ತಿರುವ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಪಾಲ್ಗೊಂಡ ಮಾನ್ಯ ಪೋಲಿಸ್ ಅಧೀಕ್ಷಕರು ಶ್ರೀಮತಿ ಸುಮನ್ ಡಿ ಪನ್ನೆಕರ್. ಮಾನ್ಯ ಹೆಚ್ಚುವರಿ ಅಧೀಕ್ಷಕರಾದ ಶ್ರೀ ಬದರಿನಾಥ ಎಸ್ . ಶಿರಸಿಯ ಮಾನ್ಯ ಪೋಲಿಸ್ ಉಪಧೀಕ್ಷಕರಾದ ಶ್ರೀ ರವಿ ಡಿ. ನಾಯ್ಕ. ಶಿರಸಿಯ ವೃತ್ತ ನಿರಕ್ಷಕರಾದ ಶ್ರೀ. ರಾಮಚಂದ್ರ ನಾಯಕ ರವರ ಮಾರ್ಗದರ್ಶನದಲ್ಲಿ ಹಾಗೂ ಉಳಿದ ಪೋಲಿಸ್ ಅಧಿಕಾರಿ ಸಿಬ್ಬಂದಿಗಳು ಸೇರಿ ಜೂಜಾಡುತ್ತಿರುವ ಆರೋಪಿಗಳನ್ನು ಬೇಟೆಯಾಡಿ ವಶಕ್ಕೆ ಪಡೆದು ಕೊಂಡಿದ್ದಾರೆ.
ವರದಿ :ಶ್ರೀಪಾದ್ ಹೆಗಡೆ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…