Latest

ಜೂಜಾಡುತ್ತಿದ್ದ 7 ಜನರು ಪೋಲಿಸ್ ವಶಕ್ಕೆ.

ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ಪುಟ್ಟನ ಮನೆಯ ಬೆಟ್ಟದಲ್ಲಿ ಮದ್ಯಾಹ್ನ 12.10 ಗಂಟೆ ಸಮಯದಲ್ಲಿ ಜೂಜಾಡುತ್ತುರುವ ವಿಷಯ ತಿಳಿದ ಕೂಡಲೇ ಶಿರಸಿ ಪೊಲೀಸ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಜೂಜಾಡುತ್ತಿರುವ 7 ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಉಳಿದ ನಾಲ್ವರು ಕಣ್ಣು ತಪ್ಪಿಸಿ ಪರಾರಿಯಾಗಿದ್ದರೆ.
ಈ ಆರೋಪಿಗಳು ಜೂಜಾಟಕ್ಕೆ ಬಳಸಿದ್ದ ₹ 1.50.200, ಮಾರುತಿ ಸ್ವಿಫ್ಟ್ ಕಾರು ಹಾಗೂ ಮಹೀಂದ್ರ ಬೊಲೆರೋ ಗಾಡಿಯನ್ನು ಪೋಲಿಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮವಾಗಿ ಇಸ್ಪೀಟ್ ಆಡುತ್ತಿರುವ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಪಾಲ್ಗೊಂಡ ಮಾನ್ಯ ಪೋಲಿಸ್ ಅಧೀಕ್ಷಕರು ಶ್ರೀಮತಿ ಸುಮನ್ ಡಿ ಪನ್ನೆಕರ್. ಮಾನ್ಯ ಹೆಚ್ಚುವರಿ ಅಧೀಕ್ಷಕರಾದ ಶ್ರೀ ಬದರಿನಾಥ ಎಸ್ . ಶಿರಸಿಯ ಮಾನ್ಯ ಪೋಲಿಸ್ ಉಪಧೀಕ್ಷಕರಾದ ಶ್ರೀ ರವಿ ಡಿ. ನಾಯ್ಕ. ಶಿರಸಿಯ ವೃತ್ತ ನಿರಕ್ಷಕರಾದ ಶ್ರೀ. ರಾಮಚಂದ್ರ ನಾಯಕ ರವರ ಮಾರ್ಗದರ್ಶನದಲ್ಲಿ ಹಾಗೂ ಉಳಿದ ಪೋಲಿಸ್ ಅಧಿಕಾರಿ ಸಿಬ್ಬಂದಿಗಳು ಸೇರಿ ಜೂಜಾಡುತ್ತಿರುವ ಆರೋಪಿಗಳನ್ನು ಬೇಟೆಯಾಡಿ ವಶಕ್ಕೆ ಪಡೆದು ಕೊಂಡಿದ್ದಾರೆ.

ವರದಿ :ಶ್ರೀಪಾದ್ ಹೆಗಡೆ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

23 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

23 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

23 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

23 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

23 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

23 hours ago