ಕಲಬುರಗಿ: ನಗರದಲ್ಲಿ ಕೌಟುಂಬಿಕ ಕಲಹದಿಂದಾಗಿ ತನ್ನ 8 ತಿಂಗಳ ಮಗುವಿನೊಂದಿಗೆ 2 ವರ್ಷಗಳ ಹಿಂದೆ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಶ್ರೀ ಡಾ.ವೈ.ಎಸ್.ರವಿಕುಮಾರ, ಪೊಲೀಸ ಆಯುಕ್ತರು ಹಾಗೂ ಶ್ರೀ ಅಡ್ಡೂರು ಶ್ರೀನಿವಾಸುಲು, ಉಪ ಪೊಲೀಸ ಆಯುಕ್ತರು, ಕಲಬುರಗಿ ನಗರ ಇವರ ಮಾರ್ಗದರ್ಶನದಲ್ಲಿ, ಕಾಣೆಯಾಗಿದ್ದ ಮಹಿಳೆ ಹಾಗೂ ಮಗುವನ್ನು ಪತ್ತೆ ಹಚ್ಚುವಲ್ಲಿ ಪಿ.ಎಸ್.ಐ ವಾಹಿದ ಕೋತ್ವಾಲ ಮತ್ತು ಅವರ ಸಿಬ್ಬಂದಿಯವರು ಯಶಸ್ವಿಯಾಗಿರುತ್ತಾರೆ. ಸದರಿ ಪತ್ತೆ ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಕ್ಕಾಗಿ ಮಾನ್ಯ ಪೊಲೀಸ ಆಯುಕ್ತರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ವರದಿ ನಾಗರಾಜ ಗೊಬ್ಬುರ
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…
ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…
ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನಿಂದ ಮಹಿಳೆಯ…
ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…
ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…