ಕಲಬುರಗಿ: ನಗರದಲ್ಲಿ ಕೌಟುಂಬಿಕ ಕಲಹದಿಂದಾಗಿ ತನ್ನ 8 ತಿಂಗಳ ಮಗುವಿನೊಂದಿಗೆ 2 ವರ್ಷಗಳ ಹಿಂದೆ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಶ್ರೀ ಡಾ.ವೈ.ಎಸ್.ರವಿಕುಮಾರ, ಪೊಲೀಸ ಆಯುಕ್ತರು ಹಾಗೂ ಶ್ರೀ ಅಡ್ಡೂರು ಶ್ರೀನಿವಾಸುಲು, ಉಪ ಪೊಲೀಸ ಆಯುಕ್ತರು, ಕಲಬುರಗಿ ನಗರ ಇವರ ಮಾರ್ಗದರ್ಶನದಲ್ಲಿ, ಕಾಣೆಯಾಗಿದ್ದ ಮಹಿಳೆ ಹಾಗೂ ಮಗುವನ್ನು ಪತ್ತೆ ಹಚ್ಚುವಲ್ಲಿ ಪಿ.ಎಸ್.ಐ ವಾಹಿದ ಕೋತ್ವಾಲ ಮತ್ತು ಅವರ ಸಿಬ್ಬಂದಿಯವರು ಯಶಸ್ವಿಯಾಗಿರುತ್ತಾರೆ. ಸದರಿ ಪತ್ತೆ ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಕ್ಕಾಗಿ ಮಾನ್ಯ ಪೊಲೀಸ ಆಯುಕ್ತರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ವರದಿ ನಾಗರಾಜ ಗೊಬ್ಬುರ
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…