ಕಲಬುರಗಿ: ನಗರದಲ್ಲಿ ಕೌಟುಂಬಿಕ ಕಲಹದಿಂದಾಗಿ ತನ್ನ 8 ತಿಂಗಳ ಮಗುವಿನೊಂದಿಗೆ 2 ವರ್ಷಗಳ ಹಿಂದೆ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಶ್ರೀ ಡಾ.ವೈ.ಎಸ್.ರವಿಕುಮಾರ, ಪೊಲೀಸ ಆಯುಕ್ತರು ಹಾಗೂ ಶ್ರೀ ಅಡ್ಡೂರು ಶ್ರೀನಿವಾಸುಲು, ಉಪ ಪೊಲೀಸ ಆಯುಕ್ತರು, ಕಲಬುರಗಿ ನಗರ ಇವರ ಮಾರ್ಗದರ್ಶನದಲ್ಲಿ, ಕಾಣೆಯಾಗಿದ್ದ ಮಹಿಳೆ ಹಾಗೂ ಮಗುವನ್ನು ಪತ್ತೆ ಹಚ್ಚುವಲ್ಲಿ ಪಿ.ಎಸ್.ಐ ವಾಹಿದ ಕೋತ್ವಾಲ ಮತ್ತು ಅವರ ಸಿಬ್ಬಂದಿಯವರು ಯಶಸ್ವಿಯಾಗಿರುತ್ತಾರೆ. ಸದರಿ ಪತ್ತೆ ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಕ್ಕಾಗಿ ಮಾನ್ಯ ಪೊಲೀಸ ಆಯುಕ್ತರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ವರದಿ ನಾಗರಾಜ ಗೊಬ್ಬುರ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…