ಬೆಳಗಾವಿ: ನಗರದ ಕೃಷ್ಣದೇವರಾಯ ವೃತ್ತದಲ್ಲಿ ಸ್ಥಳಿಯ ಯೂನಿಕ್ ಶಾಪ್ನಲ್ಲಿ ಶನಿವಾರ ತಡರಾತ್ರಿ ಅಹಿತಕರ ಘಟನೆ ನಡೆದಿದೆ. ರಾತ್ರಿ 12 ಗಂಟೆ ನಂತರವೂ ಶಾಪ್ ಓಪನ್ ಇಟ್ಟಿದ್ದ ಮಾಲೀಕನ ವಿರುದ್ಧ ಪೊಲೀಸರಿಂದ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ಮಾಹಿತಿಯ ಪ್ರಕಾರ, ನಿಗದಿತ ಸಮಯ ಮೀರಿದರೂ ಅಂಗಡಿ ತೆರೆದಿದ್ದ ಕಾರಣ ಮಾರ್ಕೆಟ್ ಪೊಲೀಸ್ ಠಾಣೆಯ ಸಿಬ್ಬಂದಿ ದಿಢೀರ್ ದಾಳಿ ನಡೆಸಿದರು. ಈ ವೇಳೆ ಅಂಗಡಿಗೆ ಸೇರಿದ ಕೆಲ ಗ್ರಾಹಕರು ಅಚಾನಕ್ ಪೊಲೀಸರ ಆಗಮನದಿಂದ ಗಾಬರಿಗೊಂಡು ಓಡಿ ಹೋಗಿದ್ದಾರೆ. ಸ್ಥಳದಲ್ಲಿದ್ದ ಶಾಪ್ ಮಾಲೀಕನಿಗೆ ಲಾಠಿಯಿಂದ ಬಿಸಿ ಮುಟ್ಟಿಸಿದ ಘಟನೆ ನಡೆದಿದೆ.
ಪೋಲೀಸರ ತೀವ್ರ ಕ್ರಮಕ್ಕೆ ಗುರಿಯಾದ ಮಾಲೀಕನ ವಿರುದ್ಧ ಈಗಾಗಲೇ ಕಾನೂನು ಕ್ರಮ ಆರಂಭವಾಗಿದ್ದು, ಸಂಬಂಧಿಸಿದ ಶಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಮೀರಿ ವ್ಯಾಪಾರ ಮಾಡುತ್ತಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜಾರಿಯಲ್ಲಿದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…