ಬೆಳಗಾವಿ: ನಗರದ ಕೃಷ್ಣದೇವರಾಯ ವೃತ್ತದಲ್ಲಿ ಸ್ಥಳಿಯ ಯೂನಿಕ್ ಶಾಪ್ನಲ್ಲಿ ಶನಿವಾರ ತಡರಾತ್ರಿ ಅಹಿತಕರ ಘಟನೆ ನಡೆದಿದೆ. ರಾತ್ರಿ 12 ಗಂಟೆ ನಂತರವೂ ಶಾಪ್ ಓಪನ್ ಇಟ್ಟಿದ್ದ ಮಾಲೀಕನ ವಿರುದ್ಧ ಪೊಲೀಸರಿಂದ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ಮಾಹಿತಿಯ ಪ್ರಕಾರ, ನಿಗದಿತ ಸಮಯ ಮೀರಿದರೂ ಅಂಗಡಿ ತೆರೆದಿದ್ದ ಕಾರಣ ಮಾರ್ಕೆಟ್ ಪೊಲೀಸ್ ಠಾಣೆಯ ಸಿಬ್ಬಂದಿ ದಿಢೀರ್ ದಾಳಿ ನಡೆಸಿದರು. ಈ ವೇಳೆ ಅಂಗಡಿಗೆ ಸೇರಿದ ಕೆಲ ಗ್ರಾಹಕರು ಅಚಾನಕ್ ಪೊಲೀಸರ ಆಗಮನದಿಂದ ಗಾಬರಿಗೊಂಡು ಓಡಿ ಹೋಗಿದ್ದಾರೆ. ಸ್ಥಳದಲ್ಲಿದ್ದ ಶಾಪ್ ಮಾಲೀಕನಿಗೆ ಲಾಠಿಯಿಂದ ಬಿಸಿ ಮುಟ್ಟಿಸಿದ ಘಟನೆ ನಡೆದಿದೆ.
ಪೋಲೀಸರ ತೀವ್ರ ಕ್ರಮಕ್ಕೆ ಗುರಿಯಾದ ಮಾಲೀಕನ ವಿರುದ್ಧ ಈಗಾಗಲೇ ಕಾನೂನು ಕ್ರಮ ಆರಂಭವಾಗಿದ್ದು, ಸಂಬಂಧಿಸಿದ ಶಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಮೀರಿ ವ್ಯಾಪಾರ ಮಾಡುತ್ತಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜಾರಿಯಲ್ಲಿದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…