Latest

ಠಾಣೆಯಲ್ಲಿ ಲಾಟಿ ಪ್ರಹಾರ ಮಾಡಿದ ಕಾರಣ ಪೊಲೀಸ್ ಅಧಿಕಾರಿ ಅಮಾನತು.

ಬಾಗಲಕೋಟೆ: ಸಪ್ಟೆಂಬರ್ 6ನೇ ತಾರೀಕು ಕೆರೂರಿನಲ್ಲಿ ನಡೆಯುತ್ತಿದ್ದಂತಹ ಗಣೇಶ ವಿಸರ್ಜನೆ ವೇಳೆ ಸಿಪಿಐ ಕರಿಯಪ್ಪ ಬನ್ನಿ ಅವರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಶರಣು ಸಜ್ಜನ ಹಾಗೂ ಕೆಲವರನ್ನು ಬಂಧಿಸಲಾಗಿತ್ತು ಹಾಗೂ ಅವರನ್ನು ಬಾದಾಮಿ ಠಾಣೆಗೆ ಕರೆದೊಂದು ಅವರ ಮೇಲೆ ಲಾಠಿ ಪ್ರಹಾರ ಮಾಡುವುದಲ್ಲದೆ ಅವಚೇ ಶಬ್ದಗಳಿಂದ ನಿಧಿಸಿದ್ದಾರೆ ಎಂದು ಕೆಲಸ ಸಂಘಟನೆಗಳು ಆರೋಪ ಮಾಡಿ ದೂರು ನೀಡಿರುತ್ತಾರೆ.
ಈದೂರಿನ ಅನ್ವಯ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಜಯಪ್ರಕಾಶ್ ರವರು ಸಿಪಿಐ ಕರಿಯಪ್ಪ ಬನ್ನೆ ರವರನ್ನು ಅಮಾನತುಗೊಳಿಸಿ ವಿಚಾರಣೆಗೆ ಒಳಪಡಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

3 hours ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago