ಬಾಗಲಕೋಟೆ: ಸಪ್ಟೆಂಬರ್ 6ನೇ ತಾರೀಕು ಕೆರೂರಿನಲ್ಲಿ ನಡೆಯುತ್ತಿದ್ದಂತಹ ಗಣೇಶ ವಿಸರ್ಜನೆ ವೇಳೆ ಸಿಪಿಐ ಕರಿಯಪ್ಪ ಬನ್ನಿ ಅವರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಶರಣು ಸಜ್ಜನ ಹಾಗೂ ಕೆಲವರನ್ನು ಬಂಧಿಸಲಾಗಿತ್ತು ಹಾಗೂ ಅವರನ್ನು ಬಾದಾಮಿ ಠಾಣೆಗೆ ಕರೆದೊಂದು ಅವರ ಮೇಲೆ ಲಾಠಿ ಪ್ರಹಾರ ಮಾಡುವುದಲ್ಲದೆ ಅವಚೇ ಶಬ್ದಗಳಿಂದ ನಿಧಿಸಿದ್ದಾರೆ ಎಂದು ಕೆಲಸ ಸಂಘಟನೆಗಳು ಆರೋಪ ಮಾಡಿ ದೂರು ನೀಡಿರುತ್ತಾರೆ.
ಈದೂರಿನ ಅನ್ವಯ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಜಯಪ್ರಕಾಶ್ ರವರು ಸಿಪಿಐ ಕರಿಯಪ್ಪ ಬನ್ನೆ ರವರನ್ನು ಅಮಾನತುಗೊಳಿಸಿ ವಿಚಾರಣೆಗೆ ಒಳಪಡಿಸಿರುತ್ತಾರೆ.
ಜಾಗತಿಕ ಬ್ಯಾಂಕಿಂಗ್ ಕ್ಷೇತ್ರದ ಪ್ರಮುಖ ಸಂಸ್ಥೆಯಾದ JPMorgan Chase ನಲ್ಲಿ ಗಂಭೀರ ವಿವಾದವೊಂದು ಸ್ಫೋಟಗೊಂಡಿದೆ. ಸಂಸ್ಥೆಯ ಲಿವರೇಜ್ಡ್ ಫೈನಾನ್ಸ್ ವಿಭಾಗದ…
ಲಿಂಗಸಗೂರು ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕಳ್ಳಭಟ್ಟಿ ಸರಾಯಿ ದಂಧೆಗೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಚುರುಕಾಗಿ ಕಾರ್ಯಾಚರಣೆ ನಡೆಸುತ್ತಿದ್ದು,…
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…