ಕಲಬುರಗಿ : ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ಇಸ್ಪಿಟ್ ಅಡ್ಡೆಯ ಮೇಲೆ ಪೊಲೀಸ್ ದಾಳಿ ನಡೆಸೀದರು.ಪೊಲೀಸ್ ದಾಳಿ ವೇಳೆ ಓಡಿ ಹೋಗುವಾಗ ಕುಸಿದು ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.ಸಿದ್ದಪ್ಪ ಕೊಂಡಾ 20 ಕುಸಿದು ಬಿದ್ದು ಸಾವನ್ನಪ್ಪಿದ ಯುವಕ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಈ ಘಟನೆ ನಡದಿದೆ.ನಿನ್ನೆ ತಡರಾತ್ರಿ ಲಾಡ್ಲಾಪುರ ಗ್ರಾಮದ ಹಾಜಿ ಸರ್ವರ್ ದರ್ಗಾದಲ್ಲಿ ಇ್ಸಪಿಟ್ ಆಡುತ್ತಿದ್ದ 10 ರಿಂದ 15 ಜನರ ತಂಡ ಹಾಜಿ ಸರ್ವರ್ ದರ್ಗಾದಲ್ಲಿ ಇಸ್ಪಿಟ್ ಆಡುವಾಗ ದಾಳಿ ಮಾಡಿದ ವಾಡಿ ಪೊಲೀಸರು ಸಿದ್ದಪ್ಪಾ ಕೊಂಡ ಸಾವನ್ನಪ್ಪಿದ ಹಿನ್ನಲೆ ಗ್ರಾಮಸ್ಥರಿಂದ ರಸ್ತೆ ತಡೆದು ಕಲಬುರಗಿ ಯಾದಗಿರಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಿದರು.
ವಾಡಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…