ಗದಗ–ಬೆಟಗೇರಿ ಅವಳಿ ನಗರದಲ್ಲಿ ಪೊಲೀಸ್ ಇಲಾಖೆ ಬೆಳ್ಳಂಬೆಳಗ್ಗೆ ದೊಡ್ಡ ಕ್ರ್ಯಾಕ್ಡೌನ್ ಮಾಡಿದ್ದು, 12 ಕಡೆ ಮೀಟರ್ ಬಡ್ಡಿ ದಂಧೆ ಸಂಬಂಧಿತ ಆರೋಪಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ, ಹೊತ್ತ ಬಿಕ್ಕುಗಳನ್ನು ಪತ್ತೆ ಹಚ್ಚಿದ್ದಾರೆ. ಈ ದಾಳಿ ವೇಳೆ, ನಗದು ಹಣ, ಖಾಲಿ ಬಾಂಡ್ಗಳು, ಚೆಕ್ಕುಗಳು ಮತ್ತು ಮಹತ್ವಪೂರ್ಣ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ.
ಸಂಗಮೇಶ್ ದೊಡ್ಡಣ್ಣವರ್ ಎಂಬ ವ್ಯಕ್ತಿಯ ಮನೆಯಲ್ಲಿ 26 ಲಕ್ಷ 57 ಸಾವಿರ ರೂಪಾಯಿ ನಗದು, ಖಾಲಿ ಚೆಕ್ಗಳು ಮತ್ತು ಬಾಂಡ್ಗಳು ಪತ್ತೆಯಾಗಿದ್ದು, ರವಿ ಕೌಜಗೇರಿ ಎಂಬುವರ ಮನೆಯಲ್ಲಿ ಚೆಕ್ಗಳು, ಬಾಂಡ್ಗಳು ಹಾಗೂ ಹಣ ಎಣಿಸುವ ಯಂತ್ರಗಳು ಕೂಡ ಪತ್ತೆಯಾಗಿದೆ. ಕೆಲವರು ನಿರಧಿಕೃತವಾಗಿ ಮೀಟರ್ ಬಡ್ಡಿ ದಂಧೆ ನಡೆಸಿದರೆ, ಇನ್ನೂ ಕೆಲವರು ಪ್ರಾಧಿಕಾರದಿಂದ ನೋಂದಣಿ ಮಾಡಿಕೊಂಡು ವ್ಯವಹಾರ ನಡೆಸುತ್ತಿದ್ದರು.
ಮೀಟರ್ ಬಡ್ಡಿ ದಂಧೆಯಲ್ಲಿ ಕೆಲವು ಖಡಕ್ ರೌಡಿಶೀಟರ್ಗಳು ಭಾಗಿಯಾಗಿದ್ದು, ಅವರು ಹಣವನ್ನು ಕರೆದೊಯ್ಯಲು ಬೆದರಿಕೆ ಹಾಕಿ, ಜನರ ಮೇಲೆ ಹಿಂಸೆಯನ್ನು ಹೋರಿಸಿಕೊಂಡು ಹೋಗುತ್ತಿದ್ದರೆಂದು ದೂರುಗಳನ್ನು ಪಡೆದು, ಈ ಬಗ್ಗೆ ಪೊಲೀಸರಿಂದ ದಾಳಿ ನಡೆಸಲಾಗಿದೆ. ದರ್ಶನ್, ಉಮೇಶ್ ಸುಂಕದ, ಉದಯ ಸುಂಕದ, ಮಾರುತಿ ಮುತಗಾರ, ಶಿವರಾಜ್ ಹಂಸನೂರ, ವಿಜಯ ಸೋಳಂಕಿ ಮತ್ತು ಶ್ಯಾಮ್ ಕುರಗೋಡ ಮುಂತಾದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿ, ತನಿಖೆ ಮುಂದುವರಿಸಿದ್ದು ಎಂದು ಗದಗ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ತಿಳಿಸಿದ್ದಾರೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…