ಗೌರಿಬಿದನೂರು: ತಾಲೂಕಿನ ಅಲ್ಲೀಪುರದಿಂದ ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದ ಕ್ವಾಲೀಸ್ ವಾಹನವನ್ನು ಮತ್ತು ಗೋಮಾಂಸವನ್ನು ಮಂಚೇನಹಳ್ಳಿ ಪೊಲೀಸರು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
ತಮಗೆ ದೊರೆದ ಖಚಿತ ಮಾಹಿತಿಯನ್ನು ಆಧರಿಸಿ ಮಂಚೇನಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಪಿ. ಮೂರ್ತಿ ತಮ್ಮ ಸಿಬ್ಬಂದಿಯೊಂದಿಗೆ ಅಲ್ಲೀಪುರ ಪುಲಗಾನಹಳ್ಳಿ ರಸ್ತೆಯಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ಸಂಧರ್ಭದಲ್ಲಿ, ಪೊಲೀಸರನ್ನು ಕಂಡ ಅಕ್ರಮ ಗೋಮಾಂಸ ಸಾಗಾಣಿಕೆದಾರರು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ವಾಹನವನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಸುಮಾರು ಸಾವಿರದ ಇನ್ನೂರು ಕೇಜಿ ಗೋಮಾಂಸ ಪತ್ತೆಯಾಗಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಗೋಪಾಲ್, ಶಿವಶಂಕರ್ ಹಾಗೂ ಸಿಬ್ಬಂದಿಗಳಾದ ಸಂತೋಷ್ ರಮೇಶ್ ಪಾಲ್ಗೊಂಡಿದ್ದರು. ವರದಿ :ಅವಿನಾಶ್
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…