ಗೌರಿಬಿದನೂರು: ತಾಲೂಕಿನ ಅಲ್ಲೀಪುರದಿಂದ ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದ ಕ್ವಾಲೀಸ್ ವಾಹನವನ್ನು ಮತ್ತು ಗೋಮಾಂಸವನ್ನು ಮಂಚೇನಹಳ್ಳಿ ಪೊಲೀಸರು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
ತಮಗೆ ದೊರೆದ ಖಚಿತ ಮಾಹಿತಿಯನ್ನು ಆಧರಿಸಿ ಮಂಚೇನಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಪಿ. ಮೂರ್ತಿ ತಮ್ಮ ಸಿಬ್ಬಂದಿಯೊಂದಿಗೆ ಅಲ್ಲೀಪುರ ಪುಲಗಾನಹಳ್ಳಿ ರಸ್ತೆಯಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ಸಂಧರ್ಭದಲ್ಲಿ, ಪೊಲೀಸರನ್ನು ಕಂಡ ಅಕ್ರಮ ಗೋಮಾಂಸ ಸಾಗಾಣಿಕೆದಾರರು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ವಾಹನವನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಸುಮಾರು ಸಾವಿರದ ಇನ್ನೂರು ಕೇಜಿ ಗೋಮಾಂಸ ಪತ್ತೆಯಾಗಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಗೋಪಾಲ್, ಶಿವಶಂಕರ್ ಹಾಗೂ ಸಿಬ್ಬಂದಿಗಳಾದ ಸಂತೋಷ್ ರಮೇಶ್ ಪಾಲ್ಗೊಂಡಿದ್ದರು. ವರದಿ :ಅವಿನಾಶ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…