Latest

ಔಷಧಿ ಪರಿವೀಕ್ಷಕ ಅಧಿಕಾರಿಗಳ ಕೊರತೆಯಿಂದ ಕಳಪೆ ಔಷಧಿಗಳು ಹಾವಳಿ; ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬಂಗಾರಪೇಟೆ: ಕರ್ನಾಟಕ ಸರ್ಕಾರ ಪ್ರಾಯೋಗಿಕವಾಗಿ ಜಾರಿಗೆ ತಂದಿರುವ ಗೃಹ ಆರೋಗ್ಯ ಯೋಜನೆ ಅನುಷ್ಠಾನ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಬಂಗಾರಪೇಟೆಯ ಮಾಗೊಂದಿ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ
ಬಂಗಾರಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಬೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ರಾಜ್ಯವ್ಯಪ್ತಿ ಆರೋಗ್ಯ ಇಲಾಖೆ ನಿರಂತರ ತಪಾಸಣೆ ನಡೆಸುತ್ತಿದ್ದಾರೆ, ಹಲವು ಕಡೆ ಕಳಪೆ ನಕಲಿ ಗುಣಮಟ್ಟದ ಆನೇಕ ಬಗೆಯ ಕಳಪೆ ಔಷಧಿಗಳು ಸಿಕ್ಕಿರುವ ಮಾಹಿತಿ ಗಮನಕ್ಕ್ ಬಂದಿದೆ ಔಷಧಿ ಪರಿವೀಕ್ಷಕ ಅಧಿಕಾರಿಗಳ ತೀವ್ರ ಕೊರತೆ ಕರ್ನಾಟಕ ಎದುರಿಸುತ್ತಿದೆ. ಇದರ ಪರಿಣಾಮ, ಕಳಪೆ ಗುಣಮಟ್ಟದ ಔಷಧಿ ಪೂರೈಕೆ ಜಾಲವನ್ನು ನಿರ್ಮೂಲನೆ ಗೊಳಿಸುವ ಯತ್ನಕ್ಕೆ ತೊಂದರೆ ಉಂಟಾಗಿದ್ದು, ಇಲಾಖೆ ಈಗಾಗಲೇ ಇದರ ಬಗ್ಗೆ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಖಾಲಿ ಇರುವ ಔಷಧಿ ಪರಿವೀಕ್ಷಕ ಅಧಿಕಾರಿ ಗಳನ್ನು ನೇಮಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ, ಎಂದು ತಿಳಿಸಿದರು.

ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಮತ್ತು ಡಿ-ಗ್ರೂಪ್ ನೌಕರರ ಕೊರತೆ ಇದ್ದು ಹಾಗು ಸ್ಕ್ಯಾನಿಂಗ್ ಟೆಕ್ನಿಷಿಯನ್‌ ಗಳ ಕೊರತೆ ಸಹಾ ಇದ್ದು ಖಾಸಗಿ ಆಸ್ಪತ್ರೆ ಟಿಕ್ನಿಷಿಯನ್‌ ವಾರಕ್ಕೊಮ್ಮೆ ಸರ್ಕಾರಿ ಆಸ್ಪತ್ರೆಗೆ ಬೇಟಿ ನೀಡಿ ಕೆಲಸ ಮಾಡಲು ಇಚ್ಚಿಸಿದವರಿಗೆ ಒಳ್ಳೆಯ ಸಂಬಳ ನೀಡಲಾಗುವುದು ಇದರ ಬಗ್ಗೆ  ಮುಖ್ಯಮಂತ್ರಿಗಳ ಬಳಿ ಚರ್ಚಿಸಿದ್ದೇನೆ, ಮುಖ್ಯಮಂತ್ರಿಗಳ ಅನುಮೋದನೆ ಸಿಕ್ಕ ಕೂಡಲೇ ಅಗತ್ಯವಿರುವ ಕಡೆಗಳಲ್ಲಿ ಕೂಡಲೇ ಸಿಬ್ಬಂದಿಗಳನ್ನು ನೇಮಕ ಮಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕರಾದ ಶ್ರೀ. ಎಸ್.ಎನ್.ನಾರಾಯಣಸ್ವಾಮಿ ಕೆ.ಎಂ , ಆಸ್ಪತ್ರೆಯ ಆಡಳಿತಾಧಿಕಾರಿ ಡಾಕ್ಟರ್ ಭಾರತಿ, ಡಾಕ್ಟರ ಸುಧಾಕರ್, ಮತ್ತು ಸಾರ್ವಜನಿಕರು ಹಾಜರಿದ್ದರು. ವರದಿ: ರೋಶನ್ ಜಮೀರ್

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

6 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

6 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

6 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

6 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

6 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

6 hours ago