ಕಲಬುರಗಿ : ಅಫ್ಜಲ್ಪುರ ತಾಲೂಕಿನ ದೇವಲ ಗಾಣಗಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಂತರ ರಾಜ್ಯ ಕಳ್ಳರನ್ನು ಬಂಧಿಸಲಾಗಿದೆ, ಬಂಧಿತರಿಂದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಳ್ಳತನವಾದ 30 ಗ್ರಾಂ ಬಂಗಾರದ ಮಂಗಳಸೂತ್ರ, ಒಂದು ಮೊಬೈಲ್ ಹಾಗೂ ನಗದು ಹಣ ಹೀಗೆ ಒಟ್ಟು 1,59,500/- ರೂ. ಕಿಮ್ಮತ್ತಿನ ಮಾಲನ್ನು ವಶಕ್ಕೆ ಪಡೆದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿಕೊಡಲಾಗಿದೆ.
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…
ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…
ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…