ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಹಚ್ಚಿನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹೇಗಿನಾಳ ಗ್ರಾಮಹಿದ ಸೊನ್ನ ಗ್ರಾಮಕೆ ಹೋಗುವ ರಸ್ತೆ ಓಡಾಡುವ ಸ್ಥಳಗಳೆಲ್ಲಿ ಕೊಳಚೆಯಿಂದ ಕುಡಿದ ರಸ್ತೆ. ಗ್ರಾಮದ ಜನರು ಹಲವು ಬಾರಿ ಜೇವರ್ಗಿ ಶಾಸಕಗಿಗೂ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೂ ತಿಳಿಸಿದರು ಪ್ರಯೋಜನವಾಗಿಲ್ಲವೆಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕೊಳಚೆ ಗುಂಡಿಯಾದ ರಸ್ತೆಗಳು ಜನರು ತಮ್ಮ ತಮ್ಮ ಕೆಲಸಕೆ ಹೋಗಲು ಹಾಗೂ ಗ್ರಾಬಿನಿ ಹೆಣಮಕಳು ಹಾಸ್ಪೆಟಲ್ ಗೆ ಹೋಗಲು ಸಮಾಷೇಯಾಗಿದೆ ಹಾಗೆ ಇನ್ನುವರೆಗು ಹೇಗಿನಾಳ ಗ್ರಾಮಕೆ ಬಸ್ಸಿನ ಸಂಪರ್ಕವು ಇಲ್ಲದ ಕಾರಣ್ಣ ಬಸ್ಸಿನ ಸೌಲಭ್ಯ ವದಗಿಸಬೇಕೆಂದು ಇಲ್ಲಿನ ಜನರು ಕೇಳಿರುತ್ತಾರೆ. ಜೇವರ್ಗಿ ಮತ್ತು ಕಲಬುರಗಿ ಹೋಗಬೇಕೆಂದರೆ ರಸ್ತೆ ಸರಿಯಾಗಿ ಇಲ್ಲದ ಕಾರಣ ಜನರು ಬೇಸತ್ತು ಹೋಗಿದಾರೆ ಈ ಕೂಡಲೇ ಸಂಬಂದಪಟ್ಟ ಅಧಿಕಾರಿಗಳು ಈ ಕೂಡಲೇ ಗಮನಹರಿಸಬೇಕು.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…