ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಹಚ್ಚಿನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹೇಗಿನಾಳ ಗ್ರಾಮಹಿದ ಸೊನ್ನ ಗ್ರಾಮಕೆ ಹೋಗುವ ರಸ್ತೆ ಓಡಾಡುವ ಸ್ಥಳಗಳೆಲ್ಲಿ ಕೊಳಚೆಯಿಂದ ಕುಡಿದ ರಸ್ತೆ. ಗ್ರಾಮದ ಜನರು ಹಲವು ಬಾರಿ ಜೇವರ್ಗಿ ಶಾಸಕಗಿಗೂ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೂ ತಿಳಿಸಿದರು ಪ್ರಯೋಜನವಾಗಿಲ್ಲವೆಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕೊಳಚೆ ಗುಂಡಿಯಾದ ರಸ್ತೆಗಳು ಜನರು ತಮ್ಮ ತಮ್ಮ ಕೆಲಸಕೆ ಹೋಗಲು ಹಾಗೂ ಗ್ರಾಬಿನಿ ಹೆಣಮಕಳು ಹಾಸ್ಪೆಟಲ್ ಗೆ ಹೋಗಲು ಸಮಾಷೇಯಾಗಿದೆ ಹಾಗೆ ಇನ್ನುವರೆಗು ಹೇಗಿನಾಳ ಗ್ರಾಮಕೆ ಬಸ್ಸಿನ ಸಂಪರ್ಕವು ಇಲ್ಲದ ಕಾರಣ್ಣ ಬಸ್ಸಿನ ಸೌಲಭ್ಯ ವದಗಿಸಬೇಕೆಂದು ಇಲ್ಲಿನ ಜನರು ಕೇಳಿರುತ್ತಾರೆ. ಜೇವರ್ಗಿ ಮತ್ತು ಕಲಬುರಗಿ ಹೋಗಬೇಕೆಂದರೆ ರಸ್ತೆ ಸರಿಯಾಗಿ ಇಲ್ಲದ ಕಾರಣ ಜನರು ಬೇಸತ್ತು ಹೋಗಿದಾರೆ ಈ ಕೂಡಲೇ ಸಂಬಂದಪಟ್ಟ ಅಧಿಕಾರಿಗಳು ಈ ಕೂಡಲೇ ಗಮನಹರಿಸಬೇಕು.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…