ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಹಚ್ಚಿನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹೇಗಿನಾಳ ಗ್ರಾಮಹಿದ ಸೊನ್ನ ಗ್ರಾಮಕೆ ಹೋಗುವ ರಸ್ತೆ ಓಡಾಡುವ ಸ್ಥಳಗಳೆಲ್ಲಿ ಕೊಳಚೆಯಿಂದ ಕುಡಿದ ರಸ್ತೆ. ಗ್ರಾಮದ ಜನರು ಹಲವು ಬಾರಿ ಜೇವರ್ಗಿ ಶಾಸಕಗಿಗೂ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೂ ತಿಳಿಸಿದರು ಪ್ರಯೋಜನವಾಗಿಲ್ಲವೆಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕೊಳಚೆ ಗುಂಡಿಯಾದ ರಸ್ತೆಗಳು ಜನರು ತಮ್ಮ ತಮ್ಮ ಕೆಲಸಕೆ ಹೋಗಲು ಹಾಗೂ ಗ್ರಾಬಿನಿ ಹೆಣಮಕಳು ಹಾಸ್ಪೆಟಲ್ ಗೆ ಹೋಗಲು ಸಮಾಷೇಯಾಗಿದೆ ಹಾಗೆ ಇನ್ನುವರೆಗು ಹೇಗಿನಾಳ ಗ್ರಾಮಕೆ ಬಸ್ಸಿನ ಸಂಪರ್ಕವು ಇಲ್ಲದ ಕಾರಣ್ಣ ಬಸ್ಸಿನ ಸೌಲಭ್ಯ ವದಗಿಸಬೇಕೆಂದು ಇಲ್ಲಿನ ಜನರು ಕೇಳಿರುತ್ತಾರೆ. ಜೇವರ್ಗಿ ಮತ್ತು ಕಲಬುರಗಿ ಹೋಗಬೇಕೆಂದರೆ ರಸ್ತೆ ಸರಿಯಾಗಿ ಇಲ್ಲದ ಕಾರಣ ಜನರು ಬೇಸತ್ತು ಹೋಗಿದಾರೆ ಈ ಕೂಡಲೇ ಸಂಬಂದಪಟ್ಟ ಅಧಿಕಾರಿಗಳು ಈ ಕೂಡಲೇ ಗಮನಹರಿಸಬೇಕು.
ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…
ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…