ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಹಚ್ಚಿನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹೇಗಿನಾಳ ಗ್ರಾಮಹಿದ ಸೊನ್ನ ಗ್ರಾಮಕೆ ಹೋಗುವ ರಸ್ತೆ ಓಡಾಡುವ ಸ್ಥಳಗಳೆಲ್ಲಿ ಕೊಳಚೆಯಿಂದ ಕುಡಿದ ರಸ್ತೆ. ಗ್ರಾಮದ ಜನರು ಹಲವು ಬಾರಿ ಜೇವರ್ಗಿ ಶಾಸಕಗಿಗೂ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೂ ತಿಳಿಸಿದರು ಪ್ರಯೋಜನವಾಗಿಲ್ಲವೆಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕೊಳಚೆ ಗುಂಡಿಯಾದ ರಸ್ತೆಗಳು ಜನರು ತಮ್ಮ ತಮ್ಮ ಕೆಲಸಕೆ ಹೋಗಲು ಹಾಗೂ ಗ್ರಾಬಿನಿ ಹೆಣಮಕಳು ಹಾಸ್ಪೆಟಲ್ ಗೆ ಹೋಗಲು ಸಮಾಷೇಯಾಗಿದೆ ಹಾಗೆ ಇನ್ನುವರೆಗು ಹೇಗಿನಾಳ ಗ್ರಾಮಕೆ ಬಸ್ಸಿನ ಸಂಪರ್ಕವು ಇಲ್ಲದ ಕಾರಣ್ಣ ಬಸ್ಸಿನ ಸೌಲಭ್ಯ ವದಗಿಸಬೇಕೆಂದು ಇಲ್ಲಿನ ಜನರು ಕೇಳಿರುತ್ತಾರೆ. ಜೇವರ್ಗಿ ಮತ್ತು ಕಲಬುರಗಿ ಹೋಗಬೇಕೆಂದರೆ ರಸ್ತೆ ಸರಿಯಾಗಿ ಇಲ್ಲದ ಕಾರಣ ಜನರು ಬೇಸತ್ತು ಹೋಗಿದಾರೆ ಈ ಕೂಡಲೇ ಸಂಬಂದಪಟ್ಟ ಅಧಿಕಾರಿಗಳು ಈ ಕೂಡಲೇ ಗಮನಹರಿಸಬೇಕು.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…