ಕುಂದಗೋಳ; ತಾಲೂಕಿನ ಮುಳ್ಳೊಳ್ಳಿ ಗ್ರಾಮದ ಹೊರ ವಲಯದ ರಸ್ತೆ ಪಕ್ಕ ವಿದ್ಯುತ್ ಕಂಬಗಳು ನೆಲಕ್ಕೆ ಉರುಳುವ ಸ್ಥಿತಿಯಲ್ಲಿ ಇದ್ದು, ಇಂದು ನಾಳೆ ಬಿಳ್ಳುವು ಹಂತಕ್ಕೆ ತಲುಪಿದರು ಎಸ್ಕಾಂ ಅಧಿಕಾರಿಗಳು ನಿಗಾವಹಿಸಿದೆ ವಿದ್ಯುತ್ ಕಂಬಗಳನ್ನು ಸರಿಪಡಿಸಲು ಮುಂದಗತ್ತಾ ಇಲ್ಲ.
ಹೌದು..! ಕುಂದಗೋಳ ತಾಲೂಕಿನ ವಿವಿಧೆಡೆ ವಿದ್ಯುತ್ ಕಂಬಗಳು ನೆಲ ಕಚ್ಚಿದರು ಎಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ನಿದ್ದಿಗೆಡಿಸಿದೆ. ಈಗಷ್ಟೇ ಗಾಳಿ ಮಳಿಗೆ ವಿದ್ಯುತ್ ಕಂಬಗಳು ನೆಲ ಕಚ್ಚಿದರು, ಅವುಗಳ ಕಾರ್ಯಾರಂಭಯಾಗಿಲ್ಲ.
ಕುಂದಗೋಳ ತಾಲೂಕಿನ ಮುಳ್ಳೊಳ್ಳಿ ಗ್ರಾಮದ ಹೊರ ವಲಯದಲ್ಲಿ ಟ್ರಾನ್ಸಫರ್ಮ ಬಾಗಿ ನೆಲಕ್ಕೆ ತಾಗುವು ಸ್ಥಿತಿ ಯಲ್ಲಿ ಇದೆ, ಜೊತೆಗೆ ಅದರ ಸುತ್ತಲೂ ಗಿಡ-ಗಂಟೆಗಳು ಬೆಳದು ಇಲ್ಲಿಯ ಸ್ಥಳೀಯರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ.
ಈ ಕೂಡಲೇ ಎಸ್ಕಾಂ ಅಧಿಕಾರಿಗಳು ನೆಲಕ್ಕೆ ತಾಗಿರುವು ವಿದ್ಯುತ್ ಕಂಬಗಳು ಇಂದೋ ನಾಳೆಯೋ ಸ್ಥಿತಿಯಲ್ಲಿ ಇರುವುದರಿಂದ ಬೇಗನೆ ಸರಿಪಡಿಸ ಇಲ್ಲಿ ಗ್ರಾಮಸ್ಥರ ಭಯವನ್ನು ಹೋಗಲಾಡಿಸಿಬೇಕು.
ವರದಿ; ಶಾನು ಯಲಿಗಾರ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…