ಕುಂದಗೋಳ; ತಾಲೂಕಿನ ಮುಳ್ಳೊಳ್ಳಿ ಗ್ರಾಮದ ಹೊರ ವಲಯದ ರಸ್ತೆ ಪಕ್ಕ ವಿದ್ಯುತ್ ಕಂಬಗಳು ನೆಲಕ್ಕೆ ಉರುಳುವ ಸ್ಥಿತಿಯಲ್ಲಿ ಇದ್ದು, ಇಂದು ನಾಳೆ ಬಿಳ್ಳುವು ಹಂತಕ್ಕೆ ತಲುಪಿದರು ಎಸ್ಕಾಂ ಅಧಿಕಾರಿಗಳು ನಿಗಾವಹಿಸಿದೆ ವಿದ್ಯುತ್ ಕಂಬಗಳನ್ನು ಸರಿಪಡಿಸಲು ಮುಂದಗತ್ತಾ ಇಲ್ಲ.
ಹೌದು..! ಕುಂದಗೋಳ ತಾಲೂಕಿನ ವಿವಿಧೆಡೆ ವಿದ್ಯುತ್ ಕಂಬಗಳು ನೆಲ ಕಚ್ಚಿದರು ಎಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ನಿದ್ದಿಗೆಡಿಸಿದೆ. ಈಗಷ್ಟೇ ಗಾಳಿ ಮಳಿಗೆ ವಿದ್ಯುತ್ ಕಂಬಗಳು ನೆಲ ಕಚ್ಚಿದರು, ಅವುಗಳ ಕಾರ್ಯಾರಂಭಯಾಗಿಲ್ಲ.
ಕುಂದಗೋಳ ತಾಲೂಕಿನ ಮುಳ್ಳೊಳ್ಳಿ ಗ್ರಾಮದ ಹೊರ ವಲಯದಲ್ಲಿ ಟ್ರಾನ್ಸಫರ್ಮ ಬಾಗಿ ನೆಲಕ್ಕೆ ತಾಗುವು ಸ್ಥಿತಿ ಯಲ್ಲಿ ಇದೆ, ಜೊತೆಗೆ ಅದರ ಸುತ್ತಲೂ ಗಿಡ-ಗಂಟೆಗಳು ಬೆಳದು ಇಲ್ಲಿಯ ಸ್ಥಳೀಯರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ.
ಈ ಕೂಡಲೇ ಎಸ್ಕಾಂ ಅಧಿಕಾರಿಗಳು ನೆಲಕ್ಕೆ ತಾಗಿರುವು ವಿದ್ಯುತ್ ಕಂಬಗಳು ಇಂದೋ ನಾಳೆಯೋ ಸ್ಥಿತಿಯಲ್ಲಿ ಇರುವುದರಿಂದ ಬೇಗನೆ ಸರಿಪಡಿಸ ಇಲ್ಲಿ ಗ್ರಾಮಸ್ಥರ ಭಯವನ್ನು ಹೋಗಲಾಡಿಸಿಬೇಕು.
ವರದಿ; ಶಾನು ಯಲಿಗಾರ
ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…