ಕುಂದಗೋಳ; ತಾಲೂಕಿನ ಮುಳ್ಳೊಳ್ಳಿ ಗ್ರಾಮದ ಹೊರ ವಲಯದ ರಸ್ತೆ ಪಕ್ಕ ವಿದ್ಯುತ್ ಕಂಬಗಳು ನೆಲಕ್ಕೆ ಉರುಳುವ ಸ್ಥಿತಿಯಲ್ಲಿ ಇದ್ದು, ಇಂದು ನಾಳೆ ಬಿಳ್ಳುವು ಹಂತಕ್ಕೆ ತಲುಪಿದರು ಎಸ್ಕಾಂ ಅಧಿಕಾರಿಗಳು ನಿಗಾವಹಿಸಿದೆ ವಿದ್ಯುತ್ ಕಂಬಗಳನ್ನು ಸರಿಪಡಿಸಲು ಮುಂದಗತ್ತಾ ಇಲ್ಲ.
ಹೌದು..! ಕುಂದಗೋಳ ತಾಲೂಕಿನ ವಿವಿಧೆಡೆ ವಿದ್ಯುತ್ ಕಂಬಗಳು ನೆಲ ಕಚ್ಚಿದರು ಎಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ನಿದ್ದಿಗೆಡಿಸಿದೆ. ಈಗಷ್ಟೇ ಗಾಳಿ ಮಳಿಗೆ ವಿದ್ಯುತ್ ಕಂಬಗಳು ನೆಲ ಕಚ್ಚಿದರು, ಅವುಗಳ ಕಾರ್ಯಾರಂಭಯಾಗಿಲ್ಲ.
ಕುಂದಗೋಳ ತಾಲೂಕಿನ ಮುಳ್ಳೊಳ್ಳಿ ಗ್ರಾಮದ ಹೊರ ವಲಯದಲ್ಲಿ ಟ್ರಾನ್ಸಫರ್ಮ ಬಾಗಿ ನೆಲಕ್ಕೆ ತಾಗುವು ಸ್ಥಿತಿ ಯಲ್ಲಿ ಇದೆ, ಜೊತೆಗೆ ಅದರ ಸುತ್ತಲೂ ಗಿಡ-ಗಂಟೆಗಳು ಬೆಳದು ಇಲ್ಲಿಯ ಸ್ಥಳೀಯರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ.
ಈ ಕೂಡಲೇ ಎಸ್ಕಾಂ ಅಧಿಕಾರಿಗಳು ನೆಲಕ್ಕೆ ತಾಗಿರುವು ವಿದ್ಯುತ್ ಕಂಬಗಳು ಇಂದೋ ನಾಳೆಯೋ ಸ್ಥಿತಿಯಲ್ಲಿ ಇರುವುದರಿಂದ ಬೇಗನೆ ಸರಿಪಡಿಸ ಇಲ್ಲಿ ಗ್ರಾಮಸ್ಥರ ಭಯವನ್ನು ಹೋಗಲಾಡಿಸಿಬೇಕು.
ವರದಿ; ಶಾನು ಯಲಿಗಾರ
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…