ಕುಂದಗೋಳ; ತಾಲೂಕಿನ ಮುಳ್ಳೊಳ್ಳಿ ಗ್ರಾಮದ ಹೊರ ವಲಯದ ರಸ್ತೆ ಪಕ್ಕ ವಿದ್ಯುತ್ ಕಂಬಗಳು ನೆಲಕ್ಕೆ ಉರುಳುವ ಸ್ಥಿತಿಯಲ್ಲಿ ಇದ್ದು, ಇಂದು ನಾಳೆ ಬಿಳ್ಳುವು ಹಂತಕ್ಕೆ ತಲುಪಿದರು ಎಸ್ಕಾಂ ಅಧಿಕಾರಿಗಳು ನಿಗಾವಹಿಸಿದೆ ವಿದ್ಯುತ್ ಕಂಬಗಳನ್ನು ಸರಿಪಡಿಸಲು ಮುಂದಗತ್ತಾ ಇಲ್ಲ.
ಹೌದು..! ಕುಂದಗೋಳ ತಾಲೂಕಿನ ವಿವಿಧೆಡೆ ವಿದ್ಯುತ್ ಕಂಬಗಳು ನೆಲ ಕಚ್ಚಿದರು ಎಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ನಿದ್ದಿಗೆಡಿಸಿದೆ. ಈಗಷ್ಟೇ ಗಾಳಿ ಮಳಿಗೆ ವಿದ್ಯುತ್ ಕಂಬಗಳು ನೆಲ ಕಚ್ಚಿದರು, ಅವುಗಳ ಕಾರ್ಯಾರಂಭಯಾಗಿಲ್ಲ.
ಕುಂದಗೋಳ ತಾಲೂಕಿನ ಮುಳ್ಳೊಳ್ಳಿ ಗ್ರಾಮದ ಹೊರ ವಲಯದಲ್ಲಿ ಟ್ರಾನ್ಸಫರ್ಮ ಬಾಗಿ ನೆಲಕ್ಕೆ ತಾಗುವು ಸ್ಥಿತಿ ಯಲ್ಲಿ ಇದೆ, ಜೊತೆಗೆ ಅದರ ಸುತ್ತಲೂ ಗಿಡ-ಗಂಟೆಗಳು ಬೆಳದು ಇಲ್ಲಿಯ ಸ್ಥಳೀಯರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ.
ಈ ಕೂಡಲೇ ಎಸ್ಕಾಂ ಅಧಿಕಾರಿಗಳು ನೆಲಕ್ಕೆ ತಾಗಿರುವು ವಿದ್ಯುತ್ ಕಂಬಗಳು ಇಂದೋ ನಾಳೆಯೋ ಸ್ಥಿತಿಯಲ್ಲಿ ಇರುವುದರಿಂದ ಬೇಗನೆ ಸರಿಪಡಿಸ ಇಲ್ಲಿ ಗ್ರಾಮಸ್ಥರ ಭಯವನ್ನು ಹೋಗಲಾಡಿಸಿಬೇಕು.
ವರದಿ; ಶಾನು ಯಲಿಗಾರ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…