ಕುಂದಗೋಳ; ತಾಲೂಕಿನ ಮುಳ್ಳೊಳ್ಳಿ ಗ್ರಾಮದ ಹೊರ ವಲಯದ ರಸ್ತೆ ಪಕ್ಕ ವಿದ್ಯುತ್ ಕಂಬಗಳು ನೆಲಕ್ಕೆ ಉರುಳುವ ಸ್ಥಿತಿಯಲ್ಲಿ ಇದ್ದು, ಇಂದು ನಾಳೆ ಬಿಳ್ಳುವು ಹಂತಕ್ಕೆ ತಲುಪಿದರು ಎಸ್ಕಾಂ ಅಧಿಕಾರಿಗಳು ನಿಗಾವಹಿಸಿದೆ ವಿದ್ಯುತ್ ಕಂಬಗಳನ್ನು ಸರಿಪಡಿಸಲು ಮುಂದಗತ್ತಾ ಇಲ್ಲ.
ಹೌದು..! ಕುಂದಗೋಳ ತಾಲೂಕಿನ ವಿವಿಧೆಡೆ ವಿದ್ಯುತ್ ಕಂಬಗಳು ನೆಲ ಕಚ್ಚಿದರು ಎಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ನಿದ್ದಿಗೆಡಿಸಿದೆ. ಈಗಷ್ಟೇ ಗಾಳಿ ಮಳಿಗೆ ವಿದ್ಯುತ್ ಕಂಬಗಳು ನೆಲ ಕಚ್ಚಿದರು, ಅವುಗಳ ಕಾರ್ಯಾರಂಭಯಾಗಿಲ್ಲ.
ಕುಂದಗೋಳ ತಾಲೂಕಿನ ಮುಳ್ಳೊಳ್ಳಿ ಗ್ರಾಮದ ಹೊರ ವಲಯದಲ್ಲಿ ಟ್ರಾನ್ಸಫರ್ಮ ಬಾಗಿ ನೆಲಕ್ಕೆ ತಾಗುವು ಸ್ಥಿತಿ ಯಲ್ಲಿ ಇದೆ, ಜೊತೆಗೆ ಅದರ ಸುತ್ತಲೂ ಗಿಡ-ಗಂಟೆಗಳು ಬೆಳದು ಇಲ್ಲಿಯ ಸ್ಥಳೀಯರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ.
ಈ ಕೂಡಲೇ ಎಸ್ಕಾಂ ಅಧಿಕಾರಿಗಳು ನೆಲಕ್ಕೆ ತಾಗಿರುವು ವಿದ್ಯುತ್ ಕಂಬಗಳು ಇಂದೋ ನಾಳೆಯೋ ಸ್ಥಿತಿಯಲ್ಲಿ ಇರುವುದರಿಂದ ಬೇಗನೆ ಸರಿಪಡಿಸ ಇಲ್ಲಿ ಗ್ರಾಮಸ್ಥರ ಭಯವನ್ನು ಹೋಗಲಾಡಿಸಿಬೇಕು.
ವರದಿ; ಶಾನು ಯಲಿಗಾರ
ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…
ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…
ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…
ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ H. D. Deve Gowda ಅವರಿಗೆ ರಾಜ್ಯ ಸರ್ಕಾರ ಐಷಾರಾಮಿ ಕಾರು ಖರೀದಿಸಲು…
ದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯ ರೈಲ್ವೆ ಕ್ವಾರ್ಟರ್ಸ್ನಲ್ಲಿ ವಿವಾಹಿತೆಯೊಬ್ಬರ ನಿಗೂಢ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು 26…
ಶಿರಸಿ: ನಗರದ ಕೆಎಚ್ಬಿ ಕಾಲೋನಿ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಆಯುರ್ವೇದ ವೈದ್ಯರಾದ ಡಾ. ರಮೇಶ್…