Latest

ದೇವರಾಜ ಪೋಲೀಸರಿಂದ ಕೆ.ಆರ್. ಆಸ್ವತ್ರೆಯಲ್ಲಿ ೪ ಲಕ್ಷ ಬೆಲೆ ಬಾಳುವ Pressure Injector Monitor Tab ಅನ್ನು ಕಳ್ಳತನ ಮಾಡಿದ್ದ ಆರೋಪಿ ಬಂಧನ.

ಮೈಸೂರು ನಗರದ ಕೆ.ಆರ್.ಆಸ್ವತ್ರೆಯ ಸ್ಕಾನಿಂಗ್ ರೂಂ ನಲ್ಲಿ ಸ್ಕಾನಿಂಗ್ ಮಾಡಲು ಅಳವಡಿಸಿದ್ದ ಸುಮಾರು ೪ ಲಕ್ಷ ಬೆಲೆ ಬಾಳುವ Pressure Injector Monitor Tab ಕಳ್ಳತನವಾಗಿದ್ದು ಈ ಸಂಬಂಧ ದೇವರಾಜ ಪೊಲೀಸ್ ಠಾಣೆಯಲ್ಲಿ ದಿನಾಂಕ: ೧೩/೦೯/೨೦೨೨ ರಂದು ಪ್ರಕರಣ ದಾಖಲಾಗಿದ್ದು, ಸದರಿ ಪ್ರಕರಣದಲ್ಲಿ ದೇವರಾಜ ಪೊಲೀಸರು ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ಆರೋಪಿಯನ್ನು ದಿನಾಂಕ: ೧೬/೦೯/೨೦೨೨ ರಂದು ದಸ್ತಗಿರಿ ಮಾಡಿ ಆತನಿಂದ ಕಳುವಾಗಿದ್ದ ಸುಮಾರು ೪ ಲಕ್ಷ ಬೆಲೆ ಬಾಳುವ Pressure Injector Monitor Tab ಅನ್ನು ಅಮಾನತ್ತು ಪಡಿಸಿಕೊಂಡಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಡಿಸಿಪಿ, ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ ಗೀತ ಎಂ.ಎಸ್, ಐ.ಪಿ.ಎಸ್ ಹಾಗೂ ದೇವರಾಜ ವಿಭಾಗದ ಎ.ಸಿ.ಪಿ ರವರಾದ ಶ್ರೀ ಶಶಿಧರ್ ರವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ದಿವಾಕರ್ ಹಾಗೂ ಸಿಬ್ಬಂದಿಗಳು ಮಾಡಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಶಿಕ್ಷಕಿಯ ಪ್ರೀತಿ ನಿರಾಕರಣೆ: ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದಾರುಣ ಘಟನೆ

ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…

6 days ago

ರೈಲಿನ ಶೌಚಾಲಯದಲ್ಲಿ ರೋಮ್ಯಾನ್ಸ್! ಯುವಕ ಯುವತಿಯ ವಿಡಿಯೋ ವೈರಲ್

ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…

6 days ago

ಚಿತ್ರದಲ್ಲಿ ಡ್ರಗ್ ಪೆಡ್ಲರ್ ಪಾತ್ರ, ವಾಸ್ತವದಲ್ಲೂ ಮಾದಕ ದಂಧೆ – ವಿದೇಶಿ ನಟನ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…

6 days ago

ಅಫ್ಘಾನಿಸ್ತಾನದಲ್ಲಿ ಬಸ್ ಅಪಘಾತ: 71 ಸಾವು, 17 ಮಕ್ಕಳು ಬಲಿಯಾದ ದುರಂತ

ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

6 days ago

ಇನ್‌ಸ್ಟಾಗ್ರಾಂ ಪರಿಚಯ ದುರಂತ: ಬಿಜ್ನೋರ್‌ನಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಮಹಿಳೆ!

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…

7 days ago

“ಸುಪ್ರೀಂ ತೀರ್ಪಿಗೆ ಬೇಸರಗೊಂಡ ಪ್ರಾಣಿ ಪ್ರೇಮಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ದಾಳಿ”

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್‌ನ ರಾಜ್‌ಕೋಟ್ ಮೂಲದ ರಾಜೇಶ್ ಸಕ್ರಿಯಾ…

7 days ago