ಮೈಸೂರು ನಗರದ ಕೆ.ಆರ್.ಆಸ್ವತ್ರೆಯ ಸ್ಕಾನಿಂಗ್ ರೂಂ ನಲ್ಲಿ ಸ್ಕಾನಿಂಗ್ ಮಾಡಲು ಅಳವಡಿಸಿದ್ದ ಸುಮಾರು ೪ ಲಕ್ಷ ಬೆಲೆ ಬಾಳುವ Pressure Injector Monitor Tab ಕಳ್ಳತನವಾಗಿದ್ದು ಈ ಸಂಬಂಧ ದೇವರಾಜ ಪೊಲೀಸ್ ಠಾಣೆಯಲ್ಲಿ ದಿನಾಂಕ: ೧೩/೦೯/೨೦೨೨ ರಂದು ಪ್ರಕರಣ ದಾಖಲಾಗಿದ್ದು, ಸದರಿ ಪ್ರಕರಣದಲ್ಲಿ ದೇವರಾಜ ಪೊಲೀಸರು ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ಆರೋಪಿಯನ್ನು ದಿನಾಂಕ: ೧೬/೦೯/೨೦೨೨ ರಂದು ದಸ್ತಗಿರಿ ಮಾಡಿ ಆತನಿಂದ ಕಳುವಾಗಿದ್ದ ಸುಮಾರು ೪ ಲಕ್ಷ ಬೆಲೆ ಬಾಳುವ Pressure Injector Monitor Tab ಅನ್ನು ಅಮಾನತ್ತು ಪಡಿಸಿಕೊಂಡಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಡಿಸಿಪಿ, ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ ಗೀತ ಎಂ.ಎಸ್, ಐ.ಪಿ.ಎಸ್ ಹಾಗೂ ದೇವರಾಜ ವಿಭಾಗದ ಎ.ಸಿ.ಪಿ ರವರಾದ ಶ್ರೀ ಶಶಿಧರ್ ರವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ದಿವಾಕರ್ ಹಾಗೂ ಸಿಬ್ಬಂದಿಗಳು ಮಾಡಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…